
ರಾಂಚಿ (ಜಾರ್ಖಂಡ್) – ಜನವರಿ ೩ ರಂದು ಜಾರ್ಖಂಡ್ ರಾಜ್ಯದಲ್ಲಿ ಎರಡು ಟ್ರಕ್ನಲ್ಲಿ ೪೮ ಗೋವುಗಳನ್ನು ಹತ್ಯೆಗಾಗಿ ಒಯ್ಯುತ್ತಿರುವಾಗ ರಕ್ಷಿಸಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಕುಮಾರ್ ಯಾದವ್ ಮತ್ತು ಮೊಹಮ್ಮದ್ ಕರೀಂ ಅವರನ್ನು ಬಂಧಿಸಲಾಗಿದ್ದು, ಇತರ ಆರು ಮಂದಿ ಪರಾರಿಯಾಗಿದ್ದಾರೆ.
दुमका में नहीं थम रही गो-तस्करी, गोवंश लदा ट्रक जब्त। pic.twitter.com/MHTC567YIh
— News18 Jharkhand (@News18Jharkhand) January 3, 2023
ಬಜರಂಗದಳದ ಕಾರ್ಯಕರ್ತ ರೂಪೇಶ ಕುಮಾರ ಮಾತನಾಡಿ, ಮರಳು ಸಾಗಾಣಿಕೆ ಹೆಸರಿನಲ್ಲಿ ಗೋವುಗಳ ಕಳ್ಳಸಾಗಣೆ ಮಾಡಲಾಗುತ್ತಿದೆ. ಆಡಳಿತವು ಅದನ್ನು ನಿಲ್ಲಿಸದಿದ್ದರೆ, ಬಜರಂಗದಳವು ಗೋಮಾತೆಯನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ