
ಕರ್ಣಾವತಿ (ಗುಜರಾತ) – ನಟ ಶಾಹರುಖ್ ಖಾನ್ ನ `ಪಠಾಣ’ ಚಲನಚಿತ್ರಕ್ಕೆ ಕಳೆದ ಕೆಲವು ದಿನಗಳಿಂದ ವಿರೋಧ ವ್ಯಕ್ತವಾಗುತ್ತದೆ. ಈ ಹಿನ್ನಲೆಯಲ್ಲಿ ಬಜರಂಗ ದಳದ ಕಾರ್ಯಕರ್ತರು ಕರುಣಾವತಿ ನಗರದ `ಅಲ್ಪಾವನ್’ ಮಾಲ್ ನಲ್ಲಿ (ಮಾಲ್ ಎಂದರೆ ದೊಡ್ಡ ವ್ಯಾಪಾರಿ ಸಂಕುಲ) ಅಂಟಿಸಿದ್ದ ಚಲನಚಿತ್ರದ ಪೋಸ್ಟರ್ ಗಳನ್ನು ಹರಿದರು. ಈ ಸಮಯದಲ್ಲಿ ಮಾಲ್ ಗೆ ಹಾನಿಯನ್ನುಂಟುಮಾಡಿದರು. `ಪಠಾಣ’ ಚಲನಚಿತ್ರ ಪ್ರದರ್ಶನವಾಗಲು ಬಿಡುವುದಿಲ್ಲ’, ಎಂದು ಈ ಸಮಯದಲ್ಲಿ ಕಾರ್ಯಕರ್ತರು ಎಚ್ಚರಿಕೆ ನೀಡಿದರು. ಪೊಲೀಸರು ಅಲ್ಲಿಗೆ ತಲುಪಿದ ನಂತರ ೫ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು. ಬಜರಂಗದಳದ ಅಧ್ಯಕ್ಷ ಜ್ವಲಿತ ಮೆಹತಾ ಇವರು, ನಟಿ ದೀಪಿಕಾ ಪಡುಕೋಣೆ ಇವರು ಧರಿಸಿದ್ದ ಬಟ್ಟೆಗೆ ನಮ್ಮ ವಿರೋಧವಿದೆ. `ಪಠಾಣ’ ಚಲನಚಿತ್ರ `ಲವ್ ಜಿಹಾದ್’ ಗೆ ಪ್ರೋತ್ಸಾಹ ನೀಡುತ್ತಿದೆ. ಆದ್ದರಿಂದ ನಾವು ಈ ಚಲನಚಿತ್ರ ಪ್ರದರ್ಶನಗೊಳ್ಳಲು ಬಿಡುವುದಿಲ್ಲ, ಎಂದು ಹೇಳಿದರು.
#WATCH | Gujarat | Bajrang Dal workers protest against the promotion of Shah Rukh Khan’s movie ‘Pathaan’ at a mall in the Karnavati area of Ahmedabad (04.01)
(Video source: Bajrang Dal Gujarat’s Twitter handle) pic.twitter.com/NelX45R9h7
— ANI (@ANI) January 5, 2023
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ