
ಕರ್ಣಾವತಿ (ಗುಜರಾತ) – ನಟ ಶಾಹರುಖ್ ಖಾನ್ ನ `ಪಠಾಣ’ ಚಲನಚಿತ್ರಕ್ಕೆ ಕಳೆದ ಕೆಲವು ದಿನಗಳಿಂದ ವಿರೋಧ ವ್ಯಕ್ತವಾಗುತ್ತದೆ. ಈ ಹಿನ್ನಲೆಯಲ್ಲಿ ಬಜರಂಗ ದಳದ ಕಾರ್ಯಕರ್ತರು ಕರುಣಾವತಿ ನಗರದ `ಅಲ್ಪಾವನ್’ ಮಾಲ್ ನಲ್ಲಿ (ಮಾಲ್ ಎಂದರೆ ದೊಡ್ಡ ವ್ಯಾಪಾರಿ ಸಂಕುಲ) ಅಂಟಿಸಿದ್ದ ಚಲನಚಿತ್ರದ ಪೋಸ್ಟರ್ ಗಳನ್ನು ಹರಿದರು. ಈ ಸಮಯದಲ್ಲಿ ಮಾಲ್ ಗೆ ಹಾನಿಯನ್ನುಂಟುಮಾಡಿದರು. `ಪಠಾಣ’ ಚಲನಚಿತ್ರ ಪ್ರದರ್ಶನವಾಗಲು ಬಿಡುವುದಿಲ್ಲ’, ಎಂದು ಈ ಸಮಯದಲ್ಲಿ ಕಾರ್ಯಕರ್ತರು ಎಚ್ಚರಿಕೆ ನೀಡಿದರು. ಪೊಲೀಸರು ಅಲ್ಲಿಗೆ ತಲುಪಿದ ನಂತರ ೫ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು. ಬಜರಂಗದಳದ ಅಧ್ಯಕ್ಷ ಜ್ವಲಿತ ಮೆಹತಾ ಇವರು, ನಟಿ ದೀಪಿಕಾ ಪಡುಕೋಣೆ ಇವರು ಧರಿಸಿದ್ದ ಬಟ್ಟೆಗೆ ನಮ್ಮ ವಿರೋಧವಿದೆ. `ಪಠಾಣ’ ಚಲನಚಿತ್ರ `ಲವ್ ಜಿಹಾದ್’ ಗೆ ಪ್ರೋತ್ಸಾಹ ನೀಡುತ್ತಿದೆ. ಆದ್ದರಿಂದ ನಾವು ಈ ಚಲನಚಿತ್ರ ಪ್ರದರ್ಶನಗೊಳ್ಳಲು ಬಿಡುವುದಿಲ್ಲ, ಎಂದು ಹೇಳಿದರು.
#WATCH | Gujarat | Bajrang Dal workers protest against the promotion of Shah Rukh Khan’s movie ‘Pathaan’ at a mall in the Karnavati area of Ahmedabad (04.01)
(Video source: Bajrang Dal Gujarat’s Twitter handle) pic.twitter.com/NelX45R9h7
— ANI (@ANI) January 5, 2023
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!