ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ ಅನ್ನು ಪುನರಾರಂಬಿಸಿದ ಎಜಾಜ್ !

ನವ ದೆಹಲಿ – ಕೇಂದ್ರ ಗೃಹ ಸಚಿವಾಲಯವು ಕಾಶ್ಮೀರದ ಎಜಾಜ್ ಅಹಮದ್ ಅಹಂಗರ್ ಅಲಿಯಾಸ್ ಅಬು ಉಸ್ಮಾನ್ ಅಲ್-ಕಾಶ್ಮೀರಿ ಈತನನ್ನು ಭಯೋತ್ಪಾದಕ ಎಂದು ಘೋಷಿಸಿದೆ. ಕಾಶ್ಮೀರಿಯು ಅಲ್ ಕಾಯ್ದಾದೊಂದಿಗೆ ಸಂಪರ್ಕ ಹೊಂದಿದ್ದಾನೆ. ಆತ ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ ಅನ್ನು ಪುನಃ ಚಾಲನೆ ನೀಡಲು ಪ್ರಯತ್ನಿಸುತ್ತಿದ್ದಾನೆ. ಆತ ಸಧ್ಯ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದು ’ಇಸ್ಲಾಮಿಕ್ ಸ್ಟೇಟ್ ಜಮ್ಮು-ಕಶ್ಮೀರ’ಕ್ಕಾಗಿ ಭಯೋತ್ಪಾದಕರನ್ನು ನೇಮಿಸಿಕೊಳ್ಳುತ್ತಿದ್ದಾನೆ. ಆತ ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದಾನೆ. ಆತ ಅನೇಕ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದಾನೆ.
Home Ministry designates IS recruitment chief Ejaz Ahmed Ahangar a terrorist https://t.co/dcqFCBDqcH
— OTV (@otvnews) January 5, 2023
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!