
ಪಶ್ಚಿಮ ಸಿಂಹಭೂಮ (ಜಾರಖಂಡ) – ದೇಶದಲ್ಲಿ ನುಸಳುವವರು ಬುಡಕಟ್ಟು ಜನಾಂಗದ ಯುವತಿಯರೊಂದಿಗೆ ಬಲವಂತವಾಗಿ ವಿವಾಹ ಮಾಡಿಕೊಂಡು ಅವರ ಭೂಮಿ ಕಬಳಿಸುತ್ತಾರೆ. ನುಸುಳುಕೋರರ ದುಸ್ಸಾಹಸವನ್ನು ತಡೆಯಿರಿ, ಇಲ್ಲವಾದರೆ ಜಾರ್ಖಂಡಿನ ಜನತೆ ನಿಮಗೆ ಕ್ಷಮಿಸುವುದಿಲ್ಲ. ಎಂದು ನಾನು ಹೇಮಂತ ಸೋರೆನ ಸರಕಾರಕ್ಕೆ ಎಚ್ಚರಿಕೆ ನೀಡುತ್ತೇನೆ. ಬುಡಕಟ್ಟು ಜನಾಂಗದ ಕಲ್ಯಾಣಕ್ಕಿಂತ ಮತಗಳಿಗಾಗಿ ಆಸೆ ಪಡುವುದು ಹೆಚ್ಚು ಮಹತ್ವದ್ದಲ್ಲ, ಎಂದು ಕೇಂದ್ರ ಗೃಹಸಚಿವ ಅಮಿತ ಶಹಾ ಇವರು ಒಂದು ಸಭೆಯಲ್ಲಿ ಹೇಳಿದರು.
आदिवासी महिलाओं से जमीन के लिए विदेशी लोग कर रहे शादी, अमित शाह ने दी शॉकिंग जानकारी…#Jharkhand #Chaibasa @BJP4India @AmitShah @HemantSorenJMM https://t.co/2QsJJLLeML
— Asianetnews Hindi (@AsianetNewsHN) January 7, 2023
ಅಮಿತ ಶಹಾ ತಮ್ಮ ಮಾತನ್ನು ಮುಂದುವರೆಸುತ್ತಾ, ರಾಜ್ಯದಲ್ಲಿ ಬುಡುಕಟ್ಟು ಜನಾಂಗದವರಿಗೆ ನೌಕರಿ ಮತ್ತು ಮಕ್ಕಳಿಗೆ ಶಿಕ್ಷಣ ನೀಡುವ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆ. ಸೊರೇನ್ ಸರಕಾರದಿಂದ ಕಲ್ಯಾಣಕಾರಿ ಯೋಜನೆಯ ಹೆಸರಿನಲ್ಲಿ ಜನರಿಗೆ ಮೋಸ ಮಾಡಲಾಗುತ್ತಿದೆ, ಎಂದು ಶಹಾ ಅವರು ಆರೋಪಿಸಿದ್ದಾರೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ