|

ಕೋಲಕಾತಾ (ಬಂಗಾಳ) – ಬಂಗಾಲದ ಬೀರಭೂಮ ಜಿಲ್ಲೆಯ ಮಯೂರೇಶ್ವರ ಪ್ರದೇಶದ ಒಂದು ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ನೀಡಿದ ಬಳಿಕ ಸುಮಾರು 30 ವಿದ್ಯಾರ್ಥಿಗಳು ಅಸ್ವಸ್ಥಗೊಂಡರು. ತಕ್ಷಣವೇ ಅವರನ್ನು ಉಪಚಾರಕ್ಕಾಗಿ ಆಸ್ಪತ್ರೆಗೆ ಸೇರಿಸಲಾಯಿತು. ಈ ಘಟನೆಯ ಕುರಿತು ಪ್ರಾಥಮಿಕ ವಿಚಾರಣೆ ನಡೆಸಿದಾಗ ವಿದ್ಯಾರ್ಥಿಗಳಿಗೆ ನೀಡಲಾದ ಸಾರಿನಲ್ಲಿ ಹಾವು ಕಂಡು ಬಂದಿದೆ. ವಿದ್ಯಾರ್ಥಿಗಳಿಗಾಗಿ ತಯಾರಿಸಲಾದ ಈಊಟವನ್ನು ಶಾಲೆಯ ಒಬ್ಬ ನೌಕರನು ತಯಾರಿಸಿದ್ದನು. ಹಾವು ಕಂಡು ಬಂದಿರುವ ಮಾಹಿತಿ ದೊರೆಯುತ್ತಲೇ ವಿದ್ಯಾರ್ಥಿಗಳ ಪೋಷಕರು ಆಕ್ರೋಶಗೊಂಡು ಆಡಳಿತ ವರ್ಗದವರು ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆಂದು ಆರೋಪಿಸಿ ಶಾಲೆಯ ಮುಖ್ಯಾಧ್ಯಾಪಕರ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಅವರ ಬೈಕನ್ನೂ ಸಹ ಧ್ವಂಸಗೊಳಿಸಿದ್ದಾರೆ.
मिड डे मील में सांप मिलने से हड़कंप, कई छात्र हुए बीमार, घटना बीरभूम के मयुरेश्वर ब्लॉक में मंडलपुर प्राथमिक विद्यालय की है. यहां दाल की बाल्टी में मरा हुआ सांप मिला. इस दौरान कई छात्रों को मिड डे मील परोसा जा चुका था. #ATDigital #Birbhum #MidDayMeal #WestBengal pic.twitter.com/1oQXa3Vorh
— AajTak (@aajtak) January 10, 2023
ಈ ಹಿಂದೆಯೂ ರಾಜ್ಯದ ಪೂರ್ವ ಮೇದಿನಿಪುರದಲ್ಲಿ ಮುಸಲ್ಮಾನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಭೋಜನದಲ್ಲಿ ಝಟಕಾ ಮಾಂಸ ನೀಡಿರುವುದರಿಂದ ಪೋಷಕರು ವಿರೋಧ ವ್ಯಕ್ತಪಡಿಸಿರುವುದು ಬಹಿರಂಗವಾಗಿತ್ತು.
ಸಂಪಾದಕೀಯ ನಿಲುವುವಿದ್ಯಾರ್ಥಿಗಳ ಜೀವದೊಂದಿಗೆ ಆಟವಾಡುವವರಿಗೆ ಕಠಿಣ ಶಿಕ್ಷೆಯಾಗಲೇ ಬೇಕು ! |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!