ತ್ರಾವಣಕೊರ ದೇವಸ್ವಂ ಬೋರ್ಡಿಗೆ ಗಮನ ನೀಡಲು ಆದೇಶ

ತಿರುವನಂತಪುರಂ (ಕೇರಳ) – ಶಬರಿಮಲೆ ದೇವಸ್ಥಾನದ ಯಾತ್ರಿಕರು ದೇವಸ್ಥಾನದ ಪರಿಸರದಲ್ಲಿ ಚಲನಚಿತ್ರ ನಟ, ರಾಜಕೀಯ ಮುಖಂಡರು ಮತ್ತು ಪ್ರತಿಷ್ಠಿತರ ಛಾಯಾಚಿತ್ರಗಳು ಇರುವ ಫಲಕಗಳನ್ನು ಕೊಂಡೊಯ್ಯುತ್ತಾರೆ. ಇದರ ಕಡೆ ಗಮನ ನೀಡಬೇಕೆಂದು ಕೇರಳ ಉಚ್ಚ ನ್ಯಾಯಾಲಯ ತ್ರಾವಣ ಕೋರ್ ದೇವಸ್ವಂ ಬೋರ್ಡಗೆ ಆದೇಶ ನೀಡಿದೆ. ನ್ಯಾಯಾಲಯವು ಆದೇಶದಲ್ಲಿ, “ದೇವಸ್ಥಾನದ ಪರಿಸರದಲ್ಲಿ ಭಕ್ತರು ಯೋಗ್ಯ ರೀತಿಯಲ್ಲಿ ಪೂಜೆ ಮಾಡುತ್ತಾರೆ ಅಲ್ಲವೇ, ಇದರ ಕಡೆಗೆ ದೇವಸ್ಥಾನದ ಆಡಳಿತದವರು ಗಮನ ನೀಡಬೇಕೆಂದು” ಹೇಳಿದೆ. ಈ ಪರಿಸರದಲ್ಲಿ ವಾದ್ಯ ನುಡಿಸುವುದರ ಬಗ್ಗೆ ಕೂಡ ನಿಷೇಧ ಹೇರಲು ನ್ಯಾಯಾಲಯ ಆದೇಶ ನೀಡಿದೆ.
ಸಂಪಾದಕೀಯ ನಿಲುವುಹಿಂದುಗಳಿಗೆ ಧರ್ಮ ಶಿಕ್ಷಣ ಇಲ್ಲದ್ದರಿಂದ ಅವರು ದೇವಸ್ಥಾನ ಪರಿಸರದಲ್ಲಿ ಈ ರೀತಿಯ ಕೃತಿಗಳನ್ನು ಮಾಡುತ್ತಾರೆ ! ಇದನ್ನು ತಡೆಯುವುದಕ್ಕಾಗಿ ಪ್ರತಿಯೊಬ್ಬ ಹಿಂದೂವಿಗೆ ಧರ್ಮ ಶಿಕ್ಷಣ ನೀಡಿ ಧರ್ಮಚರಣೆ ಕಲಿಸುವುದು ಅನಿವಾರ್ಯವಾಗಿದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !