ಸರ್ವಧರ್ಮಸಮಭಾವದ ಹಿಂದೂಗಳಿಗೆ ಇದು ಲಜ್ಜಾಸ್ಪದ !

ಜಾತ್ಯಂಧತೆ, ಸರ್ವಧರ್ಮಸಮಭಾವ ಮತ್ತು ಬುದ್ಧಿವಾದಕ್ಕೆ ಬಲಿಯಾದ ಹಿಂದೂಗಳು ಸ್ವಾತಂತ್ರ್ಯದ ನಂತರ ಪ್ರಗತಿ ಮಾಡಿಕೊಂಡ ಒಂದಾದರೂ ಕ್ಷೇತ್ರ ಇದೆಯೇ ?
ಡಾಕ್ಟರರು ಹೆಚ್ಚೆಂದರೆ ವ್ಯಾಧಿ ಕಡಿಮೆ ಮಾಡಬಹುದು ಆದರೆ ಮೃತ್ಯು ತಪ್ಪಿಸಲಾರರು. ತದ್ವಿರುದ್ಧ ಸಂತರು ಜನ್ಮ-ಮೃತ್ಯುಚಕ್ರದಿಂದಲೇ ಮುಕ್ತ ಮಾಡುತ್ತಾರೆ. – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !