
ಕುಪವಾಡಾ (ಜಮ್ಮು ಮತ್ತು ಕಾಶ್ಮೀರ) – ಇಲ್ಲಿ ಸಂಭವಿಸಿದ ಅಪಘಾತದಲ್ಲಿ 3 ಸೈನಿಕರು ಸಾವನ್ನಪ್ಪಿದ್ದಾರೆ. ಇಲ್ಲಿನ ಮಛಿಲ್ ಪ್ರದೇಶದಲ್ಲಿ ಗಸ್ತನಲ್ಲಿದ್ದ ಸೇನಾ ವಾಹನವು ಪ್ರಪಾತಕ್ಕೆ ಬಿದ್ದರಿಂದ ಈ ಅಪಘಾತ ಸಂಭವಿಸಿದೆ. ಈ ಪ್ರದೇಶದಲ್ಲಿ ಹಿಮ ಬೀಳುತ್ತಿರುವುದರಿಂದ ರಸ್ತೆಗಳಲ್ಲಿ ಹಿಮ ಸಂಗ್ರಹವಾಗುತ್ತಿದೆ. ಈ ಹಿಮದ ಮೂಲಕ ಹಾದುಹೋಗುವಾಗ, ಕಾರಿನ ಚಕ್ರವು ಜಾರಿದಾಗ ಕಾರಿನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿತ್ತು.
(ಸೌಜನ್ಯ: Hindustan Times)
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!