
ಕುಪವಾಡಾ (ಜಮ್ಮು ಮತ್ತು ಕಾಶ್ಮೀರ) – ಇಲ್ಲಿ ಸಂಭವಿಸಿದ ಅಪಘಾತದಲ್ಲಿ 3 ಸೈನಿಕರು ಸಾವನ್ನಪ್ಪಿದ್ದಾರೆ. ಇಲ್ಲಿನ ಮಛಿಲ್ ಪ್ರದೇಶದಲ್ಲಿ ಗಸ್ತನಲ್ಲಿದ್ದ ಸೇನಾ ವಾಹನವು ಪ್ರಪಾತಕ್ಕೆ ಬಿದ್ದರಿಂದ ಈ ಅಪಘಾತ ಸಂಭವಿಸಿದೆ. ಈ ಪ್ರದೇಶದಲ್ಲಿ ಹಿಮ ಬೀಳುತ್ತಿರುವುದರಿಂದ ರಸ್ತೆಗಳಲ್ಲಿ ಹಿಮ ಸಂಗ್ರಹವಾಗುತ್ತಿದೆ. ಈ ಹಿಮದ ಮೂಲಕ ಹಾದುಹೋಗುವಾಗ, ಕಾರಿನ ಚಕ್ರವು ಜಾರಿದಾಗ ಕಾರಿನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿತ್ತು.
(ಸೌಜನ್ಯ: Hindustan Times)
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ