
ಶ್ರೀನಗರ – ಜಮ್ಮು-ಕಾಶ್ಮೀರದ ಕದಲಬಲ ಪಂಪೋರದಿಂದ ಸಂಬಂಧವನ್ನು ನಾಚಿಸುವಂತಹ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿ ೪೦ ವರ್ಷದ ಅಲ್ತಾಫ ಅಹಮಮ್ಮದ ಗನೀ ಎಂಬವನು ತನ್ನ ಸ್ವಂತ ಅತ್ತಿಗೆ ಮನೆಯಲ್ಲಿ ಒಬ್ಬಳೆ ಇರುವುದನ್ನು ನೋಡಿ ಅವಳ ಮೇಲೆ ಬಲತ್ಕಾರ ಮಾಡಲು ಪ್ರಯತ್ನಿಸಿದನು. ಸಂತ್ರಸ್ತೆ ಮಹಿಳೆ ತೀವ್ರವಾಗಿ ವಿರೋಧಿಸಿದಾಗ ಅವನು ಅವಳ ಕತ್ತು ಹಿಸುಕಿ ಹತ್ಯೆ ಮಾಡಿದನು.
बलात्कार का किया विरोध… जिहादी ने भाभी को उतारा मौत के घाट…. कहा- घर में अकेली थी, पूरा फायदा उठाना चाहता था@JmuKmrPolice https://t.co/a03FG1KlJB
— Sudarshan News (@SudarshanNewsTV) January 11, 2023
೧. ಸಂತ್ರಸ್ತೆ ಮಹಿಳೆಯ ಮಗಳು ಸಂಜೆ ೫ ಗಂಟೆಗೆ ಮನೆಗೆ ಹಿಂತಿರುಗಿದಾಗ ಅವಳು ಅರೆಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ನೋಡಿದಳು. ಅವಳು ನೆರೆಯವರಿಗೆ ಇದರ ಮಾಹಿತಿಯನ್ನು ನೀಡಿದಳು. ಅನಂತರ ಸಂತ್ರಸ್ತೆ ಮಹಿಳೆಯನ್ನು ಪಂಪೋರದ ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವಳು ಮೃತಳಾಗಿದ್ದಾಳೆಂದು ವೈದ್ಯರು ತಿಳಿಸಿದರು.
೨. ಪೊಲೀಸ್ ತನಿಖೆಯ ಸಮಯದಲ್ಲಿ ಮೃತ ಮಹಿಳೆಯ ಪತಿಸಹಿತ ಕುಟುಂಬದವರನ್ನು ವಿಚಾರಣೆಗೆ ಕರೆಯಲಾಯಿತು. ಕುಟುಂಬದವರು ಮೃತ ಮಹಿಳೆಯ ಮೈದುನನ ಮೇಲೆ ಸಂದೇಹ ವ್ಯಕ್ತಿಪಡಿಸಿದರು. ಪೊಲೀಸರು ಮೈದುನ ಅಲ್ತಾಫ ಅಹಮ್ಮದ ಗನಿಯನ್ನು ವಿಚಾರಣೆ ಮಾಡಿದಾಗ ಅವನು ಅಪರಾಧವನ್ನು ಒಪ್ಪಿಕೊಂಡನು. ಅನಂತರ ಆರೋಪಿಯನ್ನು ಪೊಲೀಸರು ಬಂಧಿಸಿದರು. ಈ ಪ್ರಕರಣದಲ್ಲಿ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಇಂತಹ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸಿರಿ ! |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation