
ಕರ್ಣಾವತಿ (ಗುಜರಾತ) – ಜೋಶಿಮಠ ಗ್ರಾಮದಲ್ಲಿ ಭೂಕುಸಿತ ಆಗುತ್ತಿರುವ ಹಿನ್ನಲೆಯಲ್ಲಿ ಈಗ ಗುಜರಾತನ ಸಮುದ್ರದ ದಡದಲ್ಲಿ 110 ಕಿಲೋ ಮೀಟರವರೆಗೆ ಭೂಕುಸಿತವಾಗುತ್ತಿದೆ. ಆದ್ದರಿಂದಲೇ ಕರ್ಣಾವತಿ ನಗರವು ಪ್ರತಿದಿನ 12 ರಿಂದ 15 ಮಿ.ಮೀ. ಕುಸಿಯುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ವಿಜ್ಞಾನಿ ರತೀಶ ರಾಮಕೃಷ್ಣನ್ ಮತ್ತು ಇತರ ವಿಜ್ಞಾನಿಗಳ ಅಭಿಪ್ರಾಯದಂತೆ `ಇಸ್ರೋ’ದ 2021 ರ ಸಂಶೋಧನೆಯಲ್ಲಿ, ಗುಜರಾತ, ದಿವ ಮತ್ತು ದಮನ ಪ್ರದೇಶಗಳ ಗುಜರಾತನ 1 ಸಾವಿರ 52 ಕಿ.ಮೀ ದಂಡೆಯು ಸ್ಥಿರವಾಗಿದೆ, ಆದರೆ 110 ಕಿ.ಮೀ ದಂಡೆಯು ಕುಸಿದಿರುವುದರಿಂದ ನಾಶವಾಗುತ್ತಾ ಹೋಗುತ್ತಿದೆ. ಇದರ ಹಿಂದೆ ವಾತಾವರಣದಲ್ಲಿನ ಬದಲಾವಣೆ ಮುಖ್ಯ ಕಾರಣವಾಗಿದೆ. ಆದ್ದರಿಂದ 313 ಭೂಮಿ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
Rising sea eroding #Gujarat coast, groundwater drawing is sinking #Ahmedabad
Read: https://t.co/m7nDkM581S pic.twitter.com/xAoYfnNNud
— IANS (@ians_india) January 14, 2023
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್