
‘ಭಾರತದಲ್ಲಿ ಚುನಾವಣೆಯಲ್ಲಿ ಭಾವಹಿಸಿದ ಒಟ್ಟು ಅಭ್ಯರ್ಥಿಗಳ ಪೈಕಿ ಸುಮಾರು ಶೇ. ೩೦ ಕ್ಕೂ ಹೆಚ್ಚು ಅಭ್ಯರ್ಥಿಗಳು ಕೋಟ್ಯಾಧೀಶರು ಇರುತ್ತಾರೆ. ಹೀಗಿರುವಾಗ ‘ಉತ್ತರಾಖಂಡ ಪ್ರಳಯ, ಓಡಿಶಾ ಮತ್ತು ಆಂಧ್ರಪ್ರದೇಶದಲ್ಲಿನ ಬಿರುಗಾಳಿ, ಆಸಾಮ್ದಲ್ಲಿನ ನೆರೆಯಂತಹ ರಾಷ್ಟ್ರೀಯ ವಿಪತ್ತುಗಳ ಸಮಯದಲ್ಲಿ ಜನರಿಗೆ ನೆರವು ಮಾಡಲು ಆಗ್ರಹಿಸುವ ಈ ಕೋಟ್ಯಾಧೀಶರು ತಾವು ಸ್ವತಃ ಎಷ್ಟು ನೆರವು ಮಾಡುತ್ತಾರೆ’, ಎಂಬುದು ಚಿಂತನೆಯ ವಿಷಯವಾಗಿದೆ.
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ
ಸಂಪಾದಕೀಯ : ಜಿರಳೆ ಮತ್ತು ಬೋಧನೆ
ತೈವಾನ್: ಭಾರತೀಯ ಕಾರ್ಮಿಕರನ್ನು ದೇಶದಿಂದ ಹೊರಹಾಕಲು ಹೆಚ್ಚುತ್ತಿರುವ ಬೇಡಿಕೆ!
ಮತದಾರರ ಪಟ್ಟಿಯಿಂದ ರೋಹಿಂಗ್ಯಾ ಅಥವಾ ಬಾಂಗ್ಲಾದೇಶಿ ನುಸುಳುಕೋರರ ಹೆಸರುಗಳನ್ನು ತೆಗೆದುಹಾಕಬೇಕು ! – ಕೇಂದ್ರ ಸಚಿವ ಕಿಶನ್ ರೆಡ್ಡಿ
ರಾಜ್ಯದ ಕಾಂಗ್ರೆಸ್ ಸರಕಾರದಿಂದ ಶಾಲೆಗಳಲ್ಲಿ ಹಿಜಾಬ್ ನಿಷೇಧದ ಆದೇಶವನ್ನು ಹಿಂಪಡೆ : Karnataka Hijab Row