
ಸ್ವಾತಂತ್ರ್ಯವೀರ ಸಾವರಕರರವರ ‘ಹಿಂದುತ್ವ’ ಎಂಬ ಗ್ರಂಥದ ಕೊನೆಯ ಪ್ರಕರಣದಲ್ಲಿ ಹೀಗಿದೆ, ‘ಒಂದು ವೇಳೆ ಭಾರತದ ವಿಭಜನೆಯಾಗಿ ಭಾರತವು ಹಿಂದೂ ರಾಷ್ಟ್ರವಾಯಿತು. ಆದರೂ ಭಾರತದಲ್ಲಿ ‘ವಸುಧೈವ ಕುಟುಂಬಕಮ್’ ಈ ವ್ಯವಸ್ಥೆಯೇ ಇರಲಿದೆ. ಭಾರತದಲ್ಲಿ ಇತರ ಧರ್ಮದವರನ್ನು ಓಲೈಸುವಿಕೆ ಮಾತ್ರ ಆಗಲಾರದು. ಇತರೆ ಧರ್ಮದವರ ಪೂಜಾಪದ್ಧತಿಗೆ ವಿರೋಧ ಇರಲಾರದು.’
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಲಂಡನ್ ಮನೆಯಂತೆ ಮಹಾರಾಷ್ಟ್ರದಲ್ಲಿರುವ ಸಾವರ್ಕರ್ ಸದನವನ್ನು ಖರೀದಿಸಿ ಸಂರಕ್ಷಿಸಬೇಕು !
ಸರಕಾರವು ಸಾವರ್ಕರ್ ಸದನವನ್ನು ಸ್ವಾಧೀನಪಡಿಸಿಕೊಂಡು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು !
ಹಿಂದೂ ರಾಷ್ಟ್ರದ ಬುನಾದಿ ಹಾಕುತ್ತಿರುವ ಸನಾತನ ಆಶ್ರಮದಲ್ಲಿ ನಾನು ಅದ್ಭುತ ಅನುಭೂತಿಯನ್ನು ಪಡೆದೆ ! – ಶ್ರೀ ಭಗವತ ಶರಣ ಮಹಂತ ರಾಧಾಕೃಷ್ಣ ಸ್ವಾಮಿ
ಭಾರತವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರ ಎಂದು ಘೋಷಿಸಿ !- Dr. Munna Kumar Sharma
ಪಾಕಿಸ್ತಾನದೊಂದಿಗೆ ಮಾತುಕತೆ ನಿಲ್ಲಿಸಬಾರದು, ವ್ಯಾಪಾರ ಮುಂದುವರಿಸಬೇಕು; ಆದರೆ ಪುಲ್ವಾಮಾದಂತಹ ದಾಳಿಯಾದರೆ, ಪ್ರತ್ಯುತ್ತರ ನೀಡಬೇಕು !