ಹಿಂದೂ ಸಂಘಟನೆಗಳಿಂದ ವಿರೋಧ !

ಚಾಮರಾಜನಗರ – ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕ್ರೈಸ್ಟ್ ಸಿ.ಎಂ.ಐ. ಪಬ್ಲಿಕ್ ಸ್ಕೂಲ್ ಮಕರ ಸಂಕ್ರಾಂತಿಯ ದಿನ ಅಂದರೆ ಭಾನುವಾರದಂದು ರಜೆ ಇದ್ದರೂ ತರಗತಿ ನಡೆಸುತ್ತಿರುವುದಕ್ಕೆ ಶಾಲೆಯ ಕಾರ್ಯಕಾರಿ ಮಂಡಳಿ ವಿರುದ್ಧ ಹಿಂದೂ ಜಾಗರಣ ವೇದಿಕೆ ಹಾಗೂ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಹಿಂದೂ ಸಂಘಟನೆ ಕಾರ್ಯಕರ್ತರು ಶಾಲೆಗೆ ತೆರಳಿ ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡರು, ಕಾರ್ಯಕರ್ತರು ‘ಶಾಲೆಯಲ್ಲಿ ಕೇವಲ ಕ್ರೈಸ್ತ ಧರ್ಮದ ಬೋಧನೆ ನಡೆಯುತ್ತದೆ. ಅಲ್ಲದೆ, ಶಾಲೆಯು ಮಕ್ಕಳ ತಲೆಯಲ್ಲಿ ಕ್ರೈಸ್ತ ಧರ್ಮದ ವಿಚಾರಗಳನ್ನು ಮಾತ್ರ ತುಂಬುತ್ತಿದೆ’ ಎಂದು ಆರೋಪಿಸಿದರು. ಶಾಲೆಯಲ್ಲಿ ರಾಷ್ಟ್ರ ನಾಯಕರ ಚಿತ್ರಗಳ ಬದಲು ಏಸುವಿನ ಚಿತ್ರಗಳನ್ನು ಮಾತ್ರ ಹಾಕಿರುವ ಬಗ್ಗೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಶಾಲೆಯ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.
(ಸೌಜನ್ಯ : Dighvijay 24X7 News)
ಸಂಪಾದಕೀಯ ನಿಲುವುಇಂತಹ ಶಾಲೆಗಳ ವಿರುದ್ಧ ಕರ್ನಾಟಕದ ಭಾಜಪ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ ! |
ಜೆಜುರಿ(ಪುಣೆ): ಬೆಲಸರದಲ್ಲಿ ಛತ್ರಪತಿ ಸರದಾರರ ಐತಿಹಾಸಿಕ ಭೂಮಿಯ ಮೇಲೆ ಮತಾಂಧರ ಅತಿಕ್ರಮಣ!
ಶಿರಡಿ: ಶ್ರೀ ಸಾಯಿಬಾಬಾ ಮಂದಿರದಲ್ಲಿ ಫಂಗಸ್ ಪೇಡ ಮಾರಾಟ!
ಮುಂಬಯಿ: ಹಣ ಪಡೆದು ಬಾಂಗ್ಲಾದೇಶಿ ವಲಸಿಗರಿಗೆ ರಕ್ಷಣೆ!
ಸುಲಿಗೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ಸಿನ ಸಬ್ಯಸಾಚಿ ದತ್ತಾ ಬಂಧನ
ಮೇ ತಿಂಗಳಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ೮೦ ಶೇಕಡಾ ಹೆಚ್ಚಳ!
ಬಂಗಾಳ: ಭಾಜಪ ಮಹಿಳಾ ಕಾರ್ಯಕರ್ತೆಯ ಕೊಲೆ ಪ್ರಕರಣ; ಟಿಎಂಸಿ ನಾಯಕ ಅಬ್ದುಲ್ ಅಲೀಮ್ ಬಂಧನ