ಹರಿಯಾಣದ ಓರ್ವ ಸರಪಂಚನ ಹೇಳಿಕೆ

ಹಿಸ್ಸಾರ (ಹರಿಯಾಣಾ) – ಒಂದೂವರೆ ಕೋಟಿ ರೂಪಾಯಿ ಖರ್ಚು ಮಾಡಿದ ಬಳಿಕ ನಾನು ಸರಪಂಚನಾಗಿದ್ದೇನೆ. ಆದ್ದರಿಂದ ನನಗೆ ‘ರೈಟ ಟು ರಿಕಾಲ್’ನ (ಜನಪ್ರತಿನಿಧಿಗಳನ್ನು ಹಿಂದಕ್ಕೆ ಕರೆಸುವ ಅಧಿಕಾರ) ಹೆದರಿಕೆಯನ್ನು ತೋರಿಸುವವರಿಗೆ 2024 ರಲ್ಲಿ ಹಿಂದಕ್ಕೆ ಕಳುಹಿಸಲಾಗುವುದು, ಎಂದು ಹಾಂಸಿ ಪ್ರದೇಶದ ಓರ್ವ ಸರಪಂಚನು ಹೇಳಿಕೆ ನೀಡಿದ್ದಾರೆ. ಅವರ ಒಂದು ವಿಡಿಯೋ ಸಾಮಾಜಿಕ ಮಾಧ್ಯಮದಿಂದ ಪ್ರಸಾರವಾಗಿದೆ. ಈ ವಿಡಿಯೋ ಜನೇವರಿ 15 ರಂದು ರಾಜ್ಯದ ಪಂಚಾಯತ ಸಚಿವ ದೇವೆಂದ್ರ ಬಬಲಿಯವರ ವಿರುದ್ಧ ಆಯೋಜಿಸಲಾಗಿರುವ ಒಂದು ಕಾರ್ಯಕ್ರಮದಲ್ಲಿ ಹೇಳಿರುವುದಾಗಿದೆ.

ಸಂಪಾದಕೀಯ ನಿಲುವುಚುನಾವಣೆಯನ್ನು ಗೆಲ್ಲಲು ಹಣವನ್ನು ನೀರಿನಂತೆ ಖರ್ಚು ಮಾಡಬೇಕಾಗುತ್ತದೆ, ಇದು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ತಿಳಿದಿದೆ. ಹಣವನ್ನು ಹಂಚದೇ ಇದ್ದರೆ ಮತಗಳು ಸಿಗುವುದಿಲ್ಲ ಎನ್ನುವುದೂ ತಿಳಿದಿದೆ. ಇದನ್ನೇ ಈ ಸರಪಂಚ ಹೇಳುತ್ತಿದ್ದಾನೆ ! ಸರಪಂಚನಾಗಲು ಒಂದೂವರೆ ಕೋಟಿ ಖರ್ಚು ಮಾಡಬೇಕಾಗಿದ್ದರೆ, ನಗರಸೇವಕ, ಶಾಸಕ ಮತ್ತು ಸಂಸದನಾಗಲು ಎಷ್ಟು ಹಣವನ್ನು ಖರ್ಚು ಮಾಡಬೇಕಾಗಬಹುದು ಎನ್ನುವುದನ್ನು ಕಲ್ಪನೆ ಕೂಡ ಮಾಡಲು ಸಾಧ್ಯವಿಲ್ಲ ! |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ