ಹರಿಯಾಣದ ಓರ್ವ ಸರಪಂಚನ ಹೇಳಿಕೆ

ಹಿಸ್ಸಾರ (ಹರಿಯಾಣಾ) – ಒಂದೂವರೆ ಕೋಟಿ ರೂಪಾಯಿ ಖರ್ಚು ಮಾಡಿದ ಬಳಿಕ ನಾನು ಸರಪಂಚನಾಗಿದ್ದೇನೆ. ಆದ್ದರಿಂದ ನನಗೆ ‘ರೈಟ ಟು ರಿಕಾಲ್’ನ (ಜನಪ್ರತಿನಿಧಿಗಳನ್ನು ಹಿಂದಕ್ಕೆ ಕರೆಸುವ ಅಧಿಕಾರ) ಹೆದರಿಕೆಯನ್ನು ತೋರಿಸುವವರಿಗೆ 2024 ರಲ್ಲಿ ಹಿಂದಕ್ಕೆ ಕಳುಹಿಸಲಾಗುವುದು, ಎಂದು ಹಾಂಸಿ ಪ್ರದೇಶದ ಓರ್ವ ಸರಪಂಚನು ಹೇಳಿಕೆ ನೀಡಿದ್ದಾರೆ. ಅವರ ಒಂದು ವಿಡಿಯೋ ಸಾಮಾಜಿಕ ಮಾಧ್ಯಮದಿಂದ ಪ್ರಸಾರವಾಗಿದೆ. ಈ ವಿಡಿಯೋ ಜನೇವರಿ 15 ರಂದು ರಾಜ್ಯದ ಪಂಚಾಯತ ಸಚಿವ ದೇವೆಂದ್ರ ಬಬಲಿಯವರ ವಿರುದ್ಧ ಆಯೋಜಿಸಲಾಗಿರುವ ಒಂದು ಕಾರ್ಯಕ್ರಮದಲ್ಲಿ ಹೇಳಿರುವುದಾಗಿದೆ.

ಸಂಪಾದಕೀಯ ನಿಲುವುಚುನಾವಣೆಯನ್ನು ಗೆಲ್ಲಲು ಹಣವನ್ನು ನೀರಿನಂತೆ ಖರ್ಚು ಮಾಡಬೇಕಾಗುತ್ತದೆ, ಇದು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ತಿಳಿದಿದೆ. ಹಣವನ್ನು ಹಂಚದೇ ಇದ್ದರೆ ಮತಗಳು ಸಿಗುವುದಿಲ್ಲ ಎನ್ನುವುದೂ ತಿಳಿದಿದೆ. ಇದನ್ನೇ ಈ ಸರಪಂಚ ಹೇಳುತ್ತಿದ್ದಾನೆ ! ಸರಪಂಚನಾಗಲು ಒಂದೂವರೆ ಕೋಟಿ ಖರ್ಚು ಮಾಡಬೇಕಾಗಿದ್ದರೆ, ನಗರಸೇವಕ, ಶಾಸಕ ಮತ್ತು ಸಂಸದನಾಗಲು ಎಷ್ಟು ಹಣವನ್ನು ಖರ್ಚು ಮಾಡಬೇಕಾಗಬಹುದು ಎನ್ನುವುದನ್ನು ಕಲ್ಪನೆ ಕೂಡ ಮಾಡಲು ಸಾಧ್ಯವಿಲ್ಲ ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ