
ಅಲಿಗಢ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಅಲಿಗಢದಲ್ಲಿ ಮಾಂಸ ಖರೀದಿಗೆ ಸಂಬಂಧಿಸಿದಂತೆ ಮತಾಂಧ ಮುಸ್ಲಲ್ಮಾನರು ಮತ್ತು ಹಿಂದೂಗಳ ನಡುವೆ ವಾದ ನಡೆಯಿತು. ವಾದವು ಹಲ್ಲೆ ಮತ್ತು ಕಲ್ಲು ತೂರಾಟಕ್ಕೆ ತಿರುಗಿತು. ಅವರಲ್ಲಿ ಕೆಲವರು ಗಾಯಗೊಂಡಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Crime in UP: यूपी के अलीगढ़ में मांस की दुकान में जमकर मारपीट, दो लोग घायल, जानिये पूरा मामला#uttar_pradesh #Aligarh #crime_news #police #उत्तर_प्रदेश #अलीगढ़ #मारपीट #घायल #पुलिसhttps://t.co/qJdQWli4pI
— डाइनामाइट न्यूज़ हिंदी (@DNHindi) January 17, 2023
ಸಂಪಾದಕೀಯ ನಿಲುವುಉತ್ತರ ಪ್ರದೇಶದಲ್ಲಿ ಭಾಜಪದ ಸರಕಾರ ಇರುವಾಗ ಮತಾಂಧರು ಇಂತಹ ದಾಳಿ ನಡೆಸುವ ಧೈರ್ಯ ತೋರಿಸಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ ! |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!