
‘ಶಾಲೆಗಳಲ್ಲಿ ಗಣಿತ, ಭೂಗೋಳ, ಅರ್ಥಶಾಸ್ತ್ರ ಮುಂತಾದ ಅನೇಕ ವಿಷಯಗಳನ್ನು ಕಲಿಸಲಾಗುತ್ತದೆ. ಅವುಗಳಲ್ಲಿ ಎಷ್ಟು ವಿಷಯಗಳು ಜೀವನದಲ್ಲಿ ೧ ಶೇಕಡಾವಾದರೂ ಲಾಭವಾಗುತ್ತವೆ ? ಹೀಗಿರುವಾಗ ವಿದ್ಯಾರ್ಥಿಗಳ ಸಮಯದ ಉಪಯೋಗವನ್ನು ಆ ವಿಷಯಗಳನ್ನು ಕಲಿಸುವ ಬದಲು ಸಮಾಜ ಪ್ರೇಮ, ರಾಷ್ಟ್ರಪ್ರೇಮ, ಧರ್ಮಪ್ರೇಮ, ಅಧ್ಯಾತ್ಮಶಾಸ್ತ್ರ, ಸಾಧನೆಯ ವಿಷಯಗಳನ್ನು ಕಲಿಸಲು ಏಕೆ ಉಪಯೋಗಿಸುವುದಿಲ್ಲ ? ಹಿಂದೂ ರಾಷ್ಟ್ರದಲ್ಲಿ ಇಂತಹ ಎಲ್ಲಾ ವಿಷಯಗಳನ್ನು ಕಲಿಸಲಾಗುತ್ತದೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !