ಉತ್ತರ ಪ್ರದೇಶದಲ್ಲಿ ಹಿಮ್ಮತ ಬಹಾದ್ದೂರ್ ಎಂಬ ಅಧಿಕಾರಿಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ !

ಗಾಜಿಪುರ (ಉತ್ತರಪ್ರದೇಶ) – ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪ ತಹಸಿಲ್ದಾರ್ ಹಿಮ್ಮದ್ ಬಹಾದ್ದೂರ್ ಇವರು ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಈ ವಿಡಿಯೋದಲ್ಲಿ ಬಹಾದ್ದೂರ್ ಇವರು ಅಯೋಧ್ಯೆಯಲ್ಲಿ ನಿರ್ಮಿಸಲಾಗಿತ್ತಿರುವ ರಾಮಮಂದಿರವನ್ನು ದುಕಾನದಾರಿ(ವ್ಯಾಪಾರಿಕರಣ) ಎಂದು ಹೇಳಿದ್ದಾರೆ. ಜೊತೆಗೆ ಅವರು ದೇವಸ್ಥಾನಕ್ಕೆ ಹೋಗುವವರನ್ನು ಮೂರ್ಖರೆಂದು ಹೇಳಿದರು. ಗಾಜೀಪುರ ಜಿಲ್ಲಾಧಿಕಾರಿಯು ಈ ಪ್ರಕರಣದ ವಿಚಾರಣೆ ನಡೆಸುಂತೆ ಆದೇಶ ನೀಡಿದ್ದಾರೆ. ಉಪ ತಹಸಿಲದಾರರ ಹೇಳಿಕೆಯ ಬಗ್ಗೆ ಅಯೋಧ್ಯೆಯ ಸಂತರು ತೀವ್ರ ಅಸಮಧಾನಗೊಂಡಿದ್ದಾರೆ.
(ಸೌಜನ್ಯ : As News apka sach)
ಹಿಮ್ಮತ್ ಬಹಾದ್ದೂರ್ ಇವರ ಈ ಹೇಳಿಕೆಯ ಬಗ್ಗೆ ಹಿಂದುಗಳಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಾದ್ದೂರ್ ಇವರು ಹಿಂದೂಗಳ ಧಾರ್ಮಿಕ ಭಾವನೆಯ ಅವಮಾನ ಮಾಡಿರುವುದರಿಂದ ಅವರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿದೆ. ರಾಮುಲಾಲಾನ ಅರ್ಚಕರು ಮಹಾಂತ ಸತ್ಯೇಂದ್ರ ದಾಸ ಇವರು ಬಹಾದ್ದೂರ್ ಇವರನ್ನು ಉಪ ತಹಸಿಲ್ದಾರ್ ಈ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ ಹಾಗೂ ಅವರನ್ನು ಧರ್ಮನಿಂದನೆಯ ಆರೋಪದಲ್ಲಿ ಜೈಲಿಗೆ ಅಟ್ಟುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
ಸಂಪಾದಕರ ನಿಲುವುಸರಕಾರದಲ್ಲಿ ಇಂತಹ ಹಿಂದೂ ವಿರೋಧಿ ಜನರು ಇದ್ದರೇ ಅವರು ಹಿಂದೂಗಳ ಹಿತ ಹೇಗೆ ಕಾಪಾಡುವರು ? |
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು