ಮುಸಲ್ಮಾನೆತರರ ಮೇಲೆ ದಾಳಿ ನಡೆಸುವುದಕ್ಕೆ ಮಾಹಿತಿ ಸಂಗ್ರಹಿಸಿ ಪಟ್ಟಿ ತಯಾರಿಸುತ್ತಿದ್ದ !

ತಿರುವನಂತಪುರಂ (ಕೇರಳ) – ರಾಷ್ಟ್ರೀಯ ತನಿಖಾ ದಳವು ನಿಷೇಧಿಸಿರುವ ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿ.ಎಫ್.ಐ) ಮಹಮ್ಮದ್ ಸಾಧಿಕ್ ಎಂಬ ಕಾರ್ಯಕರ್ತನನ್ನು ಬಂಧಿಸಿದ್ದಾರೆ. ಕೊಲ್ಲಮ ಜಿಲ್ಲೆಯಲ್ಲಿನ ಚಾವರದಲ್ಲಿ ದಾಳಿ ನಡೆಸಿ ಅಲ್ಲಿಂದ ಆಕ್ಷೇಪಾರ್ಹ ದಾಖಲೆಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಧಿಕ್ ಇವನನ್ನು ಈ ಸಂಘಟನೆಯಲ್ಲಿ ‘ರಿಪೋರ್ಟರ್’ ಈ ಹೆಸರಿನಿಂದ ಗುರುತಿಸುತ್ತಿದ್ದರು. ಈ ಸಂಘಟನೆಯ ದಾಳಿ ನಡೆಸುವ ಗುಂಪಿಗೆ ಮುಸಲ್ಮಾನೆತರರ ಮಾಹಿತಿ ಸಂಗ್ರಹಿಸಿ ಪೂರೈಸುತ್ತಿದ್ದನು. ಇಂತಹ ಜನರ ಸೂಚಿ ತಯಾರಿಸಿದ್ದನು. ಅವನು ಮುಸಲ್ಮಾನ ಯುವಕರ ಬುದ್ಧಿಭ್ರಷ್ಟ ಮಾಡಿ ಲಷ್ಕರ್-ಎ-ತೋಯ್ಬಾ ಮತ್ತು ಇಸ್ಲಾಮಿಕ್ ಸ್ಟೇಟ್ ಈ ಭಯೋತ್ಪಾದಕ ಸಂಘಟನೆಯಲ್ಲಿ ಸೇರಲು ಪ್ರಚೋದಿಸುತ್ತಿದ್ದ.
#LIVE | NIA’s crackdown on PFI continues; PFI activist taken into custody in Kerala.
Tune in to watch here – https://t.co/HbKDYgaNDs pic.twitter.com/Y83L3BDPzW— Republic (@republic) January 17, 2023
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ