ಮುಸಲ್ಮಾನೆತರರ ಮೇಲೆ ದಾಳಿ ನಡೆಸುವುದಕ್ಕೆ ಮಾಹಿತಿ ಸಂಗ್ರಹಿಸಿ ಪಟ್ಟಿ ತಯಾರಿಸುತ್ತಿದ್ದ !

ತಿರುವನಂತಪುರಂ (ಕೇರಳ) – ರಾಷ್ಟ್ರೀಯ ತನಿಖಾ ದಳವು ನಿಷೇಧಿಸಿರುವ ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿ.ಎಫ್.ಐ) ಮಹಮ್ಮದ್ ಸಾಧಿಕ್ ಎಂಬ ಕಾರ್ಯಕರ್ತನನ್ನು ಬಂಧಿಸಿದ್ದಾರೆ. ಕೊಲ್ಲಮ ಜಿಲ್ಲೆಯಲ್ಲಿನ ಚಾವರದಲ್ಲಿ ದಾಳಿ ನಡೆಸಿ ಅಲ್ಲಿಂದ ಆಕ್ಷೇಪಾರ್ಹ ದಾಖಲೆಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಧಿಕ್ ಇವನನ್ನು ಈ ಸಂಘಟನೆಯಲ್ಲಿ ‘ರಿಪೋರ್ಟರ್’ ಈ ಹೆಸರಿನಿಂದ ಗುರುತಿಸುತ್ತಿದ್ದರು. ಈ ಸಂಘಟನೆಯ ದಾಳಿ ನಡೆಸುವ ಗುಂಪಿಗೆ ಮುಸಲ್ಮಾನೆತರರ ಮಾಹಿತಿ ಸಂಗ್ರಹಿಸಿ ಪೂರೈಸುತ್ತಿದ್ದನು. ಇಂತಹ ಜನರ ಸೂಚಿ ತಯಾರಿಸಿದ್ದನು. ಅವನು ಮುಸಲ್ಮಾನ ಯುವಕರ ಬುದ್ಧಿಭ್ರಷ್ಟ ಮಾಡಿ ಲಷ್ಕರ್-ಎ-ತೋಯ್ಬಾ ಮತ್ತು ಇಸ್ಲಾಮಿಕ್ ಸ್ಟೇಟ್ ಈ ಭಯೋತ್ಪಾದಕ ಸಂಘಟನೆಯಲ್ಲಿ ಸೇರಲು ಪ್ರಚೋದಿಸುತ್ತಿದ್ದ.
#LIVE | NIA’s crackdown on PFI continues; PFI activist taken into custody in Kerala.
Tune in to watch here – https://t.co/HbKDYgaNDs pic.twitter.com/Y83L3BDPzW— Republic (@republic) January 17, 2023
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!