
ತಿರುವನಂತಪುರಂ (ಕೇರಳ) – ಭದ್ರತೆಯ ಕಾರಣ ಹೇಳುತ್ತಾ ಸಿಸಿಟಿವಿ ಅಳವಡಿಸಿ ನೆರೆಯವರ ಮಾಹಿತಿಯನ್ನು ಸಂಗ್ರಹಿಸಲು ಮತ್ತು ಬೇಹುಗಾರಿಕೆ ನಡೆಸಲು ಅನುಮತಿ ನೀಡಲಾಗುವುದಿಲ್ಲ, ಎಂದು ಕೇರಳ ಉಚ್ಚ ನ್ಯಾಯಾಲಯ ಹೇಳಿದೆ. ನ್ಯಾಯಾಲಯವು ಈ ಕುರಿತು ಕೇರಳದ ಪೊಲೀಸ ಮಹಾನಿರ್ದೇಶಕರಿಗೆ ಸರಕಾರದೊಂದಿಗೆ ಚರ್ಚಿಸಿ ಸೂಕ್ತ ಮಾರ್ಗದರ್ಶನವನ್ನು ನಿರ್ಧರಿಸುವಂತೆ ಆದೇಶಿಸಿದೆ. ಈ ಬಗ್ಗೆ ಮುಂದಿನ ತಿಂಗಳು ಆಲಿಕೆ ನಡೆಯಲಿದೆ.
सुरक्षा कारणों का हवाला देते हुए सीसीटीवी कैमरे लगाकर पड़ोसियों की जासूसी करने का अधिकार नहीं: केरल उच्च न्यायालयhttps://t.co/DZ7fZ7M2ba
— बार & बेंच – Hindi Bar & Bench (@Hbarandbench) January 19, 2023
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
ಕಾಕ್ರೋಚ್ ಜನತಾ ಪಕ್ಷ ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆ !
‘ಮೋದಿ ಸರಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ‘ರಾಷ್ಟ್ರದ ಶತ್ರುಗಳು’ ಎಂದು ಪರಿಗಣಿಸುತ್ತದೆ!’(ಅಂತೆ)
ಕಾಕ್ರೋಚ್ ಜನತಾ ಪಕ್ಷದ ಹೋರಾಟ ಮುಕ್ತಾಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕೊನೆಗೂ ರಾಜೀನಾಮೆ !
‘ಪ್ರಧಾನಿಯವರು ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆಗಾರಿಕೆಯನ್ನು ನಿಗದಿಪಡಿಸಲೇ ಇಲ್ವಂತೆ !’