
ಕರ್ಣಾವತಿ (ಗುಜರಾತ) – ಪ್ರತಿಭಟನೆ ಮತ್ತು ಆಂದೋಲನಗಳನ್ನು ಮಾಡಲು ಪೊಲೀಸರು ನಿರಾಕರಿಸಿದಾಗ` ‘ಯಾವ ನಿಯಮಗಳಡಿಯಲ್ಲಿ ನಿರಾಕರಿಸಲಾಗಿದೆ ?’ ಎನ್ನುವ ಮಾಹಿತಿಯನ್ನು ಪಡೆಯುವ ಹಕ್ಕು ನಾಗರಿಕರಿಗೆ ಇದೆ, ಎಂದು ಗುಜರಾತ ಉಚ್ಚ ನ್ಯಾಯಾಲಯವು ಒಂದು ಅರ್ಜಿಯ ಆಲಿಕೆಯ ಸಂದರ್ಭದಲ್ಲಿ ಹೇಳಿದೆ.
नागरिकों को उन नियमों को जानने का अधिकार है जिनके तहत उन्हें शांतिपूर्ण विरोध प्रदर्शन करने की अनुमति देने से इनकार किया जाता है: गुजरात हाईकोर्ट #gujarathighcourt #publicright #rtiact #Police https://t.co/Vy7pS9jirc
— Live Law Hindi (@LivelawH) January 18, 2023
ಸಂಪಾದಕೀಯ ನಿಲುವುಇದನ್ನು ನ್ಯಾಯಾಲಯ ಏಕೆ ಹೇಳಬೇಕಾಗುತ್ತದೆ ? ಪೊಲೀಸರಿಗೆ ತಿಳಿಯುವುದಿಲ್ಲವೇ ? ಇದು ನಾಗರಿಕರ ಹಕ್ಕಾಗಿದೆ ಮತ್ತು ಅದನ್ನು ಪೊಲೀಸರು ಪಾಲನೆ ಮಾಡುವ ಆವಶ್ಯಕತೆಯಿದೆ ! |
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
ಕಾಕ್ರೋಚ್ ಜನತಾ ಪಕ್ಷ ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆ !
‘ಮೋದಿ ಸರಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ‘ರಾಷ್ಟ್ರದ ಶತ್ರುಗಳು’ ಎಂದು ಪರಿಗಣಿಸುತ್ತದೆ!’(ಅಂತೆ)
ಕಾಕ್ರೋಚ್ ಜನತಾ ಪಕ್ಷದ ಹೋರಾಟ ಮುಕ್ತಾಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕೊನೆಗೂ ರಾಜೀನಾಮೆ !
‘ಪ್ರಧಾನಿಯವರು ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆಗಾರಿಕೆಯನ್ನು ನಿಗದಿಪಡಿಸಲೇ ಇಲ್ವಂತೆ !’