ಜ್ಯೋತಿಷ್ಯ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರನಂದ ಸರಸ್ವತಿ ಇವರು ಪಂಡಿತ ಧೀರೇಂದ್ರ ಕೃಷ್ಣ ಶಾಸ್ತ್ರಿ ಇವರ ಹೆಸರು ಹೇಳದೆ ಕರೆ !

ಬೀಲಾಸಪುರ (ಛತ್ತೀಸ್ ಗಡ) – ಪವಾಡ ನಡೆಸುವವರು ಮೊದಲು ಜೋಶಿಮಠ ಗ್ರಾಮಕ್ಕೆ ಬರಬೇಕು ಮತ್ತು ಅಲ್ಲಿ ಆಗುತ್ತಿರುವ ಭೂಕುಸಿತ ನಿಲ್ಲಿಸಬೇಕು. ಹಾಗೆ ಮಾಡಿದರೆ ನಾವು ಅವರ ಜೈ ಜೈಕಾರ ಮಾಡುವೆವು, ಅವರಿಗೆ ವಂದಿಸುವೆವು, ಎಂದು ಜ್ಯೋತಿಷ್ಯ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಇವರು ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿ ಇವರ ಹೆಸರು ಹೇಳದೆ ಕರೆ ನೀಡಿದರು.
बागेश्वर धाम के धीरेंद्र शास्त्री के चमत्कार पर शंकराचार्य अविमुक्तेश्वरानंद ने उठाए सवाल https://t.co/Z8wgqaPcGI
— BBC News Hindi (@BBCHindi) January 22, 2023
ಶಂಕರಾಚಾರ್ಯರು ಮಾತು ಮುಂದುವರಿಸಿ, ಪವಾಡ ಮಾಡುತ್ತಿದ್ದರೆ, ಮತಾಂತರವನ್ನು ತಡೆದು ತೋರಿಸಿ, ಆತ್ಮಹತ್ಯೆ ತಡೆಯಿರಿ ಹಾಗೂ ಶಾಂತಿ ಪ್ರಸ್ತಾಪಿಸಿರಿ. ನಿಮ್ಮ ಪವಾಡ ಜನರ ಒಳಿತಿಗಾಗಿ ಉಪಯೋಗಿಸಿದರೆ ನಾವು ನಮಸ್ಕಾರ ಮಾಡುತ್ತೇವೆ. ಇಲ್ಲವಾದರೆ ‘ನೀವು ಮೋಸ ಮಾಡುತ್ತಿರುವಿರಿ’, ಎಂದು ತಿಳಿಯುತ್ತೇವೆ ಎಂದು ಹೇಳಿದರು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!