
ಕೋಲಕಾತಾ (ಬಂಗಾಳ) – ಭಾರತವು ಶ್ರೇಷ್ಟ ದೇಶ ಆಗಬೇಕು ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಇವರು ಕನಸು ಕಂಡಿದ್ದರು. ಅದು ಇಂದಿಗೂ ಅಪೂರ್ಣವಾಗಿಯೇ ಉಳಿದಿದೆ ಅದನ್ನು ಪೂರ್ಣಗೊಳಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ. ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತರು ಪ್ರತಿಪಾದಿಸಿದರು. ನೇತಾಜಿ ಬೋಸ್ ರ ಜಯಂತಿ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
RSS and Netaji have same goal of making India great: #MohanBhagwat
His comment comes amid the criticism that the ideologies of the RSS and the freedom fighter were not the same.https://t.co/VFOjbhDudk
— The Times Of India (@timesofindia) January 23, 2023
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”