ಹಿಂದೂ ಸಂಘಟನೆಯ ವಿರೋಧದ ನಂತರ ಸರಕಾರದಿಂದ ತಡೆಪೊಲೀಸರಿಂದ ಆರೋಪ ದಾಖಲು |

ಕೌಶಾಂಬಿ (ಉತ್ತರಪ್ರದೇಶ) – ಇಲ್ಲಿ ಯೇಶು ದರಬಾರನ ಹೆಸರಿನಲ್ಲಿ ಹಿಂದೂಗಳನ್ನು ಮತಾಂತರಿಸಲಾಗುತ್ತಿದೆ ಎಂದು ಹಿಂದುತ್ವನಿಷ್ಠ ಸಂಘಟನೆಗಳಿಂದ ವಿರೋಧವಾದ ನಂತರ ಆಡಳಿತವು ದರಬಾರ ರದ್ದುಪಡಿಸಿತು. ಹಾಗೂ ಮುಂದೆ ದರಬಾರ ಆಯೋಜಿಸುವ ಮೊದಲು ಅನುಮತಿ ಪಡೆಯುವಂತೆ ಆದೇಶಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಆಯೋಜಕರ ವಿರುದ್ಧ ದೂರು ದಾಖಲಿಸಿದ್ದಾರೆ. ಇಲ್ಲಿಯ ಮತಾಂತರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ.
(ಸೌಜನ್ಯ :Capital TV Uttar Pradesh)
೧. ಮಹಮ್ಮದಪುರ ಪುರೈನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಸೀಹಿ ಸಮಾಜದ ಜನರಿಂದ ದರಬಾರನ್ನು ಆಯೋಜಿಸಲಾಗಿತ್ತು. ಆ ಸಮಯದಲ್ಲಿ ಹಿಂದೂ ಮಹಾಸಭೆಯ ಕಾರ್ಯಕರ್ತರು ಅಲ್ಲಿಗೆ ತಲುಪಿ ಅದನ್ನು ವಿರೋಧಿಸಿದರು. ಕಾರ್ಯಕರ್ತರು ಆಯೋಜಕರ ಮೇಲೆ ಮೂಢನಂಬಿಕೆ ಮತ್ತು ಮತಾಂತರ ಇದಕ್ಕೆ ಪ್ರೋತ್ಸಾಹ ನೀಡುತ್ತಿರುವ ಆರೋಪಿಸಿದ್ದಾರೆ. ಸ್ಥಳೀಯ ಹಿಂದೂಗಳು ಕೂಡ ಈ ಪ್ರಕರಣದಲ್ಲಿ ಆಯೋಜಕರಿಗೆ ಕಾರ್ಯಕ್ರಮ ನಿಲ್ಲಿಸಲು ಮತ್ತು ಮತ್ತೆ ಆಯೋಜನೆ ಮಾಡುವಾಗ ಸರಕಾರದ ಅನುಮತಿ ಪಡೆಯುವಂತೆ ಹೇಳಿದ್ದಾರೆ.
೨. ಈ ಪ್ರಕರಣದಲ್ಲಿ ಹಿಂದೂ ಜಾಗರಣ ಮಂಚದ ಪದಾಧಿಕಾರಿ ವೇದ ಪ್ರಕಾಶ ಪಾಂಡೆಯ ಇವರು, ಬಹಳ ದಿನದಿಂದ ಇಲ್ಲಿ ಹಿಂದೂಗಳಿಗೆ ಭೂತ ಪ್ರೇತದ ಭಯ ತೋರಿಸಿ, ಹಾಗೂ ಆಮೀಷ ಒಡ್ಡಿ ಕ್ರೈಸ್ತರನ್ನಾಗಿ ಪರಿವರ್ತಿಸಲಾಗುತ್ತಿತ್ತು, ಎಂದು ಹೇಳಿದರು.
ಸಂಪಾದಕರ ನಿಲುವುಹಿಂದುತ್ವನಿಷ್ಠ ಸಂಘಟನೆಗೆ ತಿಳಿಯುವಂತಹ ವಿಷಯವು ಪೊಲೀಸರಿಗೆ ಮತ್ತು ಸರಕಾರಕ್ಕೆ ಏಕೆ ತಿಳಿಯುವುದಿಲ್ಲ ? |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು