
ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟುಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ. – ಸಂಪಾದಕರು
ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿನ ನೇತ್ರಕೊನಾದ ಪೂರಬಾಧಲಾ ಮಾರುಕಟ್ಟೆಯ ಹತ್ತಿರದ ಹಿಂದೂಗಳ ದೇವಸ್ಥಾನದ ಮೇಲೆ ಮುಸಲ್ಮಾನರು ದಾಳಿ ನಡೆಸಿ ಅಲ್ಲಿ ಎಲ್ಲಾ ಮೂರ್ತಿಗಳನ್ನು ಧ್ವಂಸಗೊಳಿಸಿದ್ದಾರೆ. ವಸಂತ ಪಂಚಮಿಗೆ ನಡೆಯುವ ಶ್ರೀ ಸರಸ್ವತಿಯ ದೇವಿಯ ಪೂಜೆಗೆ ವಿರೋಧ ಮಾಡುವುದಕ್ಕಾಗಿ ಈ ದಾಳಿ ಮಾಡಿದ್ದಾರೆ, ಎಂದು ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್’ ಈ ಸಂಘಟನೆಯು ಟ್ವೀಟ್ ಮಾಡಿ ಮಾಹಿತಿ ನೀಡಿದೆ.
Islamic extremists have broken all the idols in the temple to stop Saraswati Puja celebrations. The attack took place on a temple in Purbadhala market of Netrokona, Bangladesh.#BangladeshAgainstHinduFestival#HindusUnderAttackInBangladesh pic.twitter.com/FJJONzZfJf
— Voice Of Bangladeshi Hindus 🇧🇩 (@VoiceOfHindu71) January 24, 2023
ಸಂಪಾದಕರ ನಿಲುವು* ಬಾಂಗ್ಲಾದೇಶದಲ್ಲಿನ ಹಿಂದೂಗಳಿಗೆ ಯಾರು ರಕ್ಷಕರೇ ಇಲ್ಲದಿರುವುದರಿಂದ ನಿರಂತರವಾಗಿ ಈ ರೀತಿಯ ಘಟನೆ ನಡೆಯುತ್ತವೆ. ಭಾರತದಲ್ಲಿನ ಹಿಂದೂಗಳಿಗೆ ಭಾರತದಲ್ಲಿನ ದೇವಸ್ಥಾನದ ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ, ಅವರು ಬಾಂಗ್ಲಾದೇಶದಲ್ಲಿನ ಹಿಂದೂಗಳ ಮತ್ತು ಅವರ ದೇವಸ್ಥಾನಗಳ ರಕ್ಷಣೆ ಮಾಡುವರು, ಎಂದು ಅಪೇಕ್ಷೆ ಕೂಡ ಮಾಡಲಾಗದು ! ಆದ್ದರಿಂದ ಬಾಂಗ್ಲಾದೇಶದಲ್ಲಿ ಮುಂದೆ ಕೂಡ ಇದೇ ರೀತಿ ಘಟನೆಗಳು ನಡೆಯಲಿದೆ, ಇದು ಪ್ರತ್ಯೇಕವಾಗಿ ಹೇಳಬೇಕಿಲ್ಲ ! * ಬಾಂಗ್ಲಾದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರ ಭಾರತದೊಂದಿಗಿನ ಉತ್ತಮ ಸಂಬಂಧ ಇದ್ದರೂ ಕೂಡ ಅವರು ತಮ್ಮ ದೇಶದಲ್ಲಿನ ಹಿಂದುಗಳ ರಕ್ಷಣೆ ಮಾಡುತ್ತಿಲ್ಲ ಮತ್ತು ಭಾರತ ಸರಕಾರ ಕೂಡ ಅವರ ಮೇಲೆ ಒತ್ತಡ ಹೇರುತ್ತಿಲ್ಲ, ಇದು ವಾಸ್ತವಿಕತೆಯಾಗಿದೆ. |
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ