ಮಾಘ ಶುಕ್ಲ ಸಪ್ತಮಿ (ಜನವರಿ ೨೮)

ಸೂರ್ಯ ನಾರಾಯಣನ ಪೂಜೆ
ರಂಗೋಲಿಯಿಂದ ಅಥವಾ ಚಂದನದಿಂದ ಮಣೆಯ ಮೇಲೆ ಏಳು ಕುದುರೆಗಳ ಸೂರ್ಯನಾರಾಯಣನ ರಥ, ಅರುಣಸಾರಥಿ ಮತ್ತು ರಥದಲ್ಲಿ ಸೂರ್ಯನಾರಾಯಣನನ್ನು ಬಿಡಿಸಿ ಅವನನ್ನು ಪೂಜಿಸುತ್ತಾರೆ. ಅಂಗಳದಲ್ಲಿ ಬೆರಣಿಗಳನ್ನು ಉರಿಸಿ ಅದರ ಮೇಲೆ ಒಂದು ಮಣ್ಣಿನ ಮಡಕೆಯಲ್ಲಿ ಹಾಲನ್ನು ಉಕ್ಕುವ ತನಕ ಕಾಯಿಸುತ್ತಾರೆ; ಅಂದರೆ ಅಗ್ನಿಗೆ ಸಮರ್ಪಣೆಯಾಗುವ ತನಕ ಇಡುತ್ತಾರೆ. ಅನಂತರ ಉಳಿದ ಹಾಲನ್ನು ಎಲ್ಲರಿಗೂ ಪ್ರಸಾದವೆಂದು ನೀಡುತ್ತಾರೆ.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಕೋಟಿ ಕೋಟಿ ನಮನಗಳು
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ಕೋಟಿ ಕೋಟಿ ನಮನಗಳು
ಕೋಟಿ ಕೋಟಿ ನಮನಗಳು