
‘ಕೆಲವು ಸಾಧಕರು ನಾಮಜಪ ಅಥವಾ ಸ್ವಭಾವದೋಷ ನಿರ್ಮೂಲನೆಯ ಪಟ್ಟಿಯನ್ನು ಬರೆಯಲು ರಾತ್ರಿ ಜಾಗರಣೆಯನ್ನು ಮಾಡುತ್ತಾರೆ. ಹಾಗೆ ಮಾಡುವ ಬದಲು ರಾತ್ರಿ ಬೇಗ ಮಲಗಬೇಕು. ಬೆಳಗ್ಗೆ ಬೇಗ ಎದ್ದು ಅಷ್ಟು ಸಮಯದಲ್ಲಿ ವ್ಯಷ್ಟಿ ಸಾಧನೆಯನ್ನು ಮಾಡಬೇಕು.
ಕೆಲವು ಸೇವೆಗಳು ಪರಸ್ಪರರನ್ನು ಅವಲಂಬಿಸಿರುವುದರಿಂದ ಕೆಲವರಿಗೆ ರಾತ್ರಿ ಜಾಗರಣೆ ಮಾಡಲೇ ಬೇಕಾಗುತ್ತದೆ. ಇಂತಹ ಸಮಯದಲ್ಲಿ ಸಾಧ್ಯವಿದ್ದರೆ ಎಲ್ಲರೂ ಒಟ್ಟಿಗೆ ‘ರಾತ್ರಿ ಜಾಗರಣೆ ಮಾಡುವ ಬದಲು ಅದೇ ಸೇವೆಯನ್ನು ಬೆಳಗ್ಗೆ ಬೇಗ ಎದ್ದು ಮಾಡಬಹುದೇ ?’ ಎಂಬ ಕುರಿತು ಸಕಾರಾತ್ಮಕ ಚಿಂತನೆಯನ್ನು ಮಾಡಿ ನಿರ್ಧಾರವನ್ನು ತೆಗೆದುಕೊಳ್ಳಬೇಕು.
ಒಮ್ಮಿಂದೊಮ್ಮೆಲೆ ಮಲಗುವ ಸಮಯದಲ್ಲಿ ಬದಲಾವಣೆ ಮಾಡುವುದರಿಂದ ಕೆಲವೊಮ್ಮೆ ‘ನಿದ್ರೆ ಪೂರ್ಣವಾಗುವುದಿಲ್ಲ.’ ಆದುದರಿಂದ ಒಮ್ಮಿಂದೊಮ್ಮೆಲೆ ಬದಲಾವಣೆಯನ್ನು ಮಾಡದೇ ಮಲಗುವ ಸಮಯವನ್ನು ಹಂತಹಂತವಾಗಿ ಹಿಂದೆ ತರಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧.೧.೨೦೨೩)
ಸ್ಪೇನ್: ನೌಕೆಯಲ್ಲಿದ್ದ ಇಬ್ಬರು ಭಾರತೀಯ ಸಿಬ್ಬಂದಿಗೆ ಹಂತಾ ವೈರಸ್ !
ಟ್ರೆಂಡ್ – ತೂಕ ಇಳಿಸುವ ಸೆಳೆತ ಮತ್ತು ನಾವು !
‘ರ್ಯಾಂಡಮೈಜ್ಡ್ಡ ಕಂಟ್ರೋಲ್ಡ್ ಟ್ರಾಯಲ್ಸ್’ (ಆರ್.ಸಿ.ಟಿ) : ‘ಗೋಲ್ಡ್ ಸ್ಟ್ಯಾಂಡರ್ಡ್’ನ ಮುಖವಾಡ ಮತ್ತು ವಾಸ್ತವದ ಮಿತಿ !
ವೈಷ್ಣೋ ದೇವಿ ದೇವಸ್ಥಾನದಲ್ಲಿ ಭಕ್ತರು ಅರ್ಪಿಸಿದ ‘ಬೆಳ್ಳಿ’ಯಲ್ಲಿ ಕಲಬೆರಕೆ ಪತ್ತೆ!
ಅಮೇರಿಕಾದ ೬೦ ವೈದ್ಯಕೀಯ ಸಂಸ್ಥೆಗಳಲ್ಲಿ ‘ಪಾಕಕಲೆ ಔಷಧ’ ಪಠ್ಯಕ್ರಮದ ಬೋಧನೆ !
‘ವಂದೇ ಭಾರತ್’ ಎಕ್ಸ್ಪ್ರೆಸ್ನಲ್ಲಿ ಇಬ್ಬರು ಪ್ರಯಾಣಿಕರ ಊಟದಲ್ಲಿ ಜಿರಲೆ ಪತ್ತೆ !