
ಬ್ರಜರಾಜನಗರ (ಓರಿಸ್ಸಾ) – ಇಲ್ಲಿಯ ಗಾಂಧೀವೃತ್ತದಲ್ಲಿ ಆಯೋಜಿಸಿದ್ದ ಒಂದು ಕಾರ್ಯಕ್ರಮದ ಸಮಯದಲ್ಲಿ ಓಡಿಸಾದ ಆರೋಗ್ಯ ಸಚಿವ ನಬ ದಾಸ ಇವರ ಮೇಲೆ ಅವರ ಅಂಗರಕ್ಷಕ ಸಹಾಯಕ ಪೊಲೀಸ ಅಧಿಕಾರಿ ಗೋಪಾಲ ದಾಸ ಇವರು ಎದೆಗೆ ಗುಂಡು ಹಾರಿಸಿದರು. ಅದರಿಂದ ದಾಸ ಗಂಭೀರವಾಗಿ ಗಾಯಗೊಂಡರು. ಚಿಕಿತ್ಸೆಗಾಗಿ ಅವರನ್ನು ವಿಮಾನದ ಮೂಲಕ ಭುವನೇಶ್ವರದ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ದಾಸ ಇವರ ಎದೆಗೆ ೪-೫ ಗುಂಡು ತಾಗಿರುವುದು ತಿಳಿದುಬಂದಿದೆ. ಇಲ್ಲಿಯವರೆಗೆ ಈ ಗುಂಡಿನ ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಗೋಪಾಲ ದಾಸ ಇವರನ್ನು ಬಂಧಿಸಿದ್ದಾರೆ.
Odisha health minister #NabaKisoreDas shot at by policeman in Jharsuguda, succumbs to injuries
Read more: https://t.co/vzoJqMek6S https://t.co/HBw6FAAHpK
— The Times Of India (@timesofindia) January 29, 2023
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
ಕಾಕ್ರೋಚ್ ಜನತಾ ಪಕ್ಷ ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆ !
‘ಮೋದಿ ಸರಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ‘ರಾಷ್ಟ್ರದ ಶತ್ರುಗಳು’ ಎಂದು ಪರಿಗಣಿಸುತ್ತದೆ!’(ಅಂತೆ)
ಕಾಕ್ರೋಚ್ ಜನತಾ ಪಕ್ಷದ ಹೋರಾಟ ಮುಕ್ತಾಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕೊನೆಗೂ ರಾಜೀನಾಮೆ !