
ನಾವು ದಂತವೈದ್ಯರಲ್ಲಿ ಹೋದಾಗಲೇ ‘ಇಷ್ಟೊಂದು ಚಿಕ್ಕ ಹಲ್ಲುಗಳ ಚಿಕಿತ್ಸೆಗೆ ಎಷ್ಟು ಖರ್ಚಾಗುತ್ತದೆ ಮತ್ತು ನೋವಾಗುತ್ತದೆ’, ಎಂಬುದು ತಿಳಿಯುತ್ತದೆ. ‘ನಮಗೆ ಅಂತಹ ಪ್ರಮೇಯ ಬರಬಾರದು’, ಎಂದು ಪ್ರತಿದಿನ ಬೆಳಗ್ಗೆ ಎದ್ದ ನಂತರ ಮತ್ತು ರಾತ್ರಿ ಮಲಗುವ ಮುನ್ನ ಹಲ್ಲುಗಳನ್ನು ಸ್ವಚ್ಛವಾಗಿ ಉಜ್ಜಬೇಕು. ಏನೇ ಸೇವಿಸಿದರೂ ಅನಂತರ ೨-೩ ಬಾರಿ ಮುಕ್ಕಳಿಸಬೇಕು. ಹಾಗೆಯೇ ಬೆರಳುಗಳಿಂದ ಹಲ್ಲುಗಳನ್ನು ಸರಿಯಾಗಿ ಸ್ವಚ್ಛ ಮಾಡಬೇಕು. ಹಲ್ಲುಗಳ ಸಂದಿಯಲ್ಲಿ ಏನಾದರೂ ಸಿಕ್ಕಿಕೊಂಡಿದ್ದರೆ ಅದನ್ನು ‘ಬ್ರಶ್’ನಿಂದ ಆಯಾ ಸಮಯದಲ್ಲಿ ತೆಗೆಯಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೩೧.೧೨.೨೦೨೨)
ಯೋಗ ಮತ್ತು ಪ್ರಾಣಾಯಾಮ: ರೋಗ ಮುಕ್ತರಾಗುವ ಪ್ರಕ್ರಿಯೆ
ಪ್ರಾಣಾಯಾಮ ಯೋಗ್ಯ ಕೃತಿ ಮತ್ತು ಲಾಭ !
ವಾತವ್ಯಾಧಿ ಮತ್ತು ಆಯುರ್ವೇದದ ‘ಪೇನ್ ಮ್ಯಾನೇಜ್ಮೆಂಟ್ (ನೋವು ನಿರ್ವಹಣೆ)’
‘ಪಾರ್ಶ್ವವಾಯು’ ಕಾಯಿಲೆಯಲ್ಲಿ ವ್ಯಾಯಾಮದ ಲಾಭ ಆಗುತ್ತದೆಯೇ ?
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !