
ಮಥುರಾ (ಉತ್ತರ ಪ್ರದೇಶ) – ಭಾರತದಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ; ಆದರೆ ನಮ್ಮ ಧರ್ಮದ ಮೇಲೆ ಯಾರಾದರೂ ದಾಳಿ ನಡೆಸಿದರೇ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುತ್ತದೆಯೇ ಹೊರತು ಬೆನ್ನು ತೋರಿಸುವುದಿಲ್ಲವೆಂದು ಭೋಪಾಲ್ ಭಾರತೀಯ ಜನತಾ ಪಕ್ಷದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಹ ಇವರು ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಸಮಾಜವಾದಿ ಪಕ್ಷದ ಮುಖಂಡ ಸ್ವಾಮಿ ಪ್ರಸಾದ ಮೌರ್ಯ ಇವರು ‘ಶ್ರೀರಾಮಚರಿತಮಾನಸ’ವನ್ನು ನಿಷೇಧಿಸುವಂತೆ ಆಗ್ರಹಿಸಿರುವ ಬಗ್ಗೆ ಅವರು ಮಾತನಾಡುತ್ತಿದ್ದರು.
साध्वी प्रज्ञा बोलीं-बागेश्वर वाले बाबा की शक्तियां सबको नहीं मिलतीं: धर्म पर आक्रमण किया तो ऐसा जवाब देंगे कि न जमीन मिलेगी न आसमानhttps://t.co/48xBZnXfC2#Pragyathankur #bagheshwardham #Prayagraj pic.twitter.com/AaR1qWvpUR
— Dainik Bhaskar (@DainikBhaskar) February 3, 2023
ಸಂಸದೆ ಸಾಧ್ವಿ ಪ್ರಜ್ಞಾ ಸಿಂಹ ಇವರು ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿಯವರ ಕುರಿತು ಮಾತನಾಡುತ್ತಾ, ಧರ್ಮ ವಿರೋಧಿ ಜನರು ಸನಾತನ ಧರ್ಮದ ಮೇಲೆ ದಾಳಿ ನಡೆಸುತ್ತಾರೆ. ಅದರಿಂದ ಸನಾತನ ಧರ್ಮದ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ. ಪಂಡಿತ ಧೀರೆಂದ್ರಕೃಷ್ಣ ಶಾಸ್ತ್ರಿಯವರ ಮಾಧ್ಯಮದಿಂದ ಹಿಂದು ಮತ್ತು ಹಿಂದುತ್ವ ವೃದ್ಧಿಗೊಳ್ಳುತ್ತಿದೆ. ಭಾರತ ವಿಶ್ವ ಗುರು ಆಗಿತ್ತು ಭವಿಷ್ಯದಲ್ಲಿಯೂ ಭಾರತಮಾತೆಯನ್ನು ಪರಮವೈಭವದವರೆಗೆ ತಲುಪಿ ಭಾರತ ವಿಶ್ವ ಗುರುವಾಗುವುದು. ಈ ಹಿನ್ನೆಲೆಯಲ್ಲಿ ಧೀರೆಂದ್ರಕೃಷ್ಣ ಶಾಸ್ತ್ರಿಯವರು ಕಾರ್ಯ ಮಾಡುತ್ತಿದ್ದಾರೆ ಎಂದು ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !