
ಪಾಟಲಿಪುತ್ರ (ಬಿಹಾರ) – ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ. ಯಿಂದ) ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿನ ಕುವಾನವ ಗ್ರಾಮದಲ್ಲಿ ದಾಳಿ ನಡೆಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ೮ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದರಲ್ಲಿ ರಿಯಾಝ್ ಮಾರುಫ್ ಇವನ ಸಮಾವೇಶ ಇದೆ. ರಾಜ್ಯದಲ್ಲಿನ ಪುಲವಾರಿ ಶರೀಫನು ಪಿ.ಎಫ್. ಐ.ಗಾಗಿ ತರಬೇತಿ ಕೇಂದ್ರ ನಡೆಸುತ್ತಿದ್ದರು. ಆಗಿನಿಂದ ಪೊಲೀಸರು ಅದರ ಶೋಧ ನಡೆಸಿದ್ದರು. ಅಯೋಧ್ಯೆಯಲ್ಲಿ ಕಟ್ಟುತ್ತಿರುವ ಶ್ರೀರಾಮಮಂದಿರದ ಮೂರ್ತಿಗಾಗಿ ನೇಪಾಳದಿಂದ ಆ ಸಾಲಿಗ್ರಾಮ ಶಿಲೆಯನ್ನು ಈ ಗ್ರಾಮದಿಂದ ತರುತ್ತಿದ್ದರು. ಈ ಹಿಂದೆಯೇ ಶ್ರೀರಾಮಮಂದಿರದ ಮೇಲೆ ದಾಳಿ ನಡೆಸುವ ಬೆದರಿಕೆ ನೀಡಿದ್ದರಿಂದ ಬಂಧಿಸಿರುವ ಕಾರ್ಯಕರ್ತರನ್ನು ಅದೇ ದೃಷ್ಟಿಯಿಂದ ನೋಡಲಾಗುತ್ತಿದೆ.
ಪುಲವಾರಿ ಶರೀಫ್ ಇಲ್ಲಿ ನಡೆಸಿರುವ ದಾಳಿಯಲ್ಲೇ ಪಿ.ಎಫ್.ಐ. ೨೦೪೭ ವರೆಗೆ ಭಾರತವನ್ನು ಇಸ್ಲಾಮಿ ರಾಷ್ಟ್ರ ಮಾಡುವ ಉದ್ದೇಶ ಇಟ್ಟಿರುವ ಬಗ್ಗೆ ಮಾಹಿತಿ ದೊರೆತ್ತಿತ್ತು. ಆ ಸಮಯದಲ್ಲಿ ಶ್ರೀರಾಮ ಮಂದಿರದ ಸ್ಥಳದಲ್ಲಿ ಮತ್ತೆ ಮಸೀದಿ ಕಟ್ಟುವ ಉಲ್ಲೇಖ ಮಾಡಿರುವುದು ಬೆಳಕಿಗೆ ಬಂದಿದೆ.
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death