
ನವದೆಹಲಿ – ಸನಾತನ ಇದು ದೇಶದ ರಾಷ್ಟ್ರೀಯ ಧರ್ಮವಾಗಿದೆ. ಹಿಂದೂಗಳು ಏನೇ ಮಾಡಿದರೂ ಅದು ಮಂತ್ರ ತಂತ್ರದ ಬಗ್ಗೆ ಮಾತನಾಡುತ್ತಾರೆ; ಆದರೆ ಇತರ ಪಂಥದವರು ಈ ರೀತಿ ಮಾಡಿದರೆ ಆಗ ಯಾರು ಏನು ಮಾತನಾಡುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರು ಆಜ ತಕ ವಾರ್ತಾ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿದರು. ಮಧ್ಯ ಪ್ರದೇಶದಲ್ಲಿನ ಬಾಗೇಶ್ವರ ಧಾಮನ ಪಂಡಿತ ಧೀರೇಂದ್ರಕೃಷ್ಣ ಶಾಸ್ತ್ರಿ ಇವರ ಬಗ್ಗೆ ಮಾಡಿರುವ ಆರೋಪದ ಬಗ್ಗೆ ಯೋಗಿ ಆದಿತ್ಯನಾಥ ಮಾತನಾಡುತ್ತಿದ್ದರು. ‘ಸನಾತನ ಧರ್ಮದ ಬೇರು ಎಷ್ಟು ಆಳವಾಗಿದೆ ಎಂದರೆ ಯಾರು ಅದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುವುದಿಲ್ಲ’ , ಎಂದು ಅವರು ಈ ಸಮಯದಲ್ಲಿ ಸ್ಪಷ್ಟಪಡಿಸಿದರು.
Sanatan Dharma is national religion of India, says UP CM Yogi Adityanath https://t.co/7IuJQ4cjXF
— The Times Of India (@timesofindia) January 28, 2023
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!