
ದೆಹಲಿ – ಚಲನಚಿತ್ರ ನಟರು ಮತ್ತು ಕಲಾವಿದರನ್ನು ಗೌರವದಿಂದ ಕಾಣುವುದು ಆವಶ್ಯಕವಿದೆ; ಆದರೆ ಚಲನಚಿತ್ರ ನಿರ್ಮಾಣ ಮಾಡುವವಾಗ ನಿರ್ಮಾಪಕರು ಜನರ ಭಾವನೆಗಳನ್ನು ಗೌರವಿಸುವುದು ಕೂಡಾ ಅಷ್ಟೇ ಮಹತ್ವದ್ದಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇವರು ಹೇಳಿದರು. ಒಂದು ವಾರ್ತಾ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪತ್ರಕರ್ತರು ಅವರಿಗೆ ಹಿಂದಿ ಚಲನಚಿತ್ರದ ಮೇಲೆ ಬಹಿಷ್ಕಾರ ಹಾಕುವ ಘಟನೆಗಳು ಹೆಚ್ಚು ಆಗುತ್ತಿರುವ ಬಗ್ಗೆ ಪ್ರಶ್ನಿಸಿದಾಗ ಯೋಗಿ ಆದಿತ್ಯನಾಥರು ಮೇಲಿನಂತೆ ಉತ್ತರಿಸಿದರು.
‘कलाकारों का सम्मान हो, लेकिन जनभावना महत्वपूर्ण’- फिल्मों के बॉयकॉट ट्रेंड पर योगी का जवाब #UttarPradesh @myogiadityanath https://t.co/3h3ROWoAbR
— TV9 Uttar Pradesh (@TV9UttarPradesh) February 4, 2023
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ