
ಕಲ್ಬುರ್ಗಿ – ಮಾರುಕಟ್ಟೆಯಲ್ಲಿ ಕೈಯಲ್ಲಿ ಮಾರಕಶಸ್ತ್ರ ಹಿಡಿದು ಜನರ ಮೇಲೆ ಮರಣಾಂತಿಕ ಹಲ್ಲೆ ನಡೆಸುವ ಬೆದರಿಕೆ ನೀಡುವ ಅಬ್ದುಲ್ ಜಫರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಇದರ ಮಾಹಿತಿ ದೊರೆಯುತ್ತದೆ ಅವರು ಘಟನ ಸ್ಥಳಕ್ಕೆ ತಲುಪಿದರು. ಪೊಲೀಸರು ಅವನಿಗೆ ತಿಳಿಸಿ ಹೇಳುವ ಪ್ರಯತ್ನ ಮಾಡಿದಾಗ ಅವನು ಪೊಲೀಸರ ಮೇಲೆ ದಾಳಿ ಮಾಡಿದನು. ಅದರಿಂದ ಪೊಲೀಸರು ಅವನ ಮೇಲೆ ಗುಂಡು ಹಾರಿಸಿದರು. ಇದರ ವಿಡಿಯೋ ಪ್ರಸಾರಗೊಳ್ಳುತ್ತಿದೆ.
The police had to open fire on him before he could be arrestedhttps://t.co/k9Z98uquYD
— OpIndia.com (@OpIndia_com) February 6, 2023
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation