
ಕಲ್ಬುರ್ಗಿ – ಮಾರುಕಟ್ಟೆಯಲ್ಲಿ ಕೈಯಲ್ಲಿ ಮಾರಕಶಸ್ತ್ರ ಹಿಡಿದು ಜನರ ಮೇಲೆ ಮರಣಾಂತಿಕ ಹಲ್ಲೆ ನಡೆಸುವ ಬೆದರಿಕೆ ನೀಡುವ ಅಬ್ದುಲ್ ಜಫರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಇದರ ಮಾಹಿತಿ ದೊರೆಯುತ್ತದೆ ಅವರು ಘಟನ ಸ್ಥಳಕ್ಕೆ ತಲುಪಿದರು. ಪೊಲೀಸರು ಅವನಿಗೆ ತಿಳಿಸಿ ಹೇಳುವ ಪ್ರಯತ್ನ ಮಾಡಿದಾಗ ಅವನು ಪೊಲೀಸರ ಮೇಲೆ ದಾಳಿ ಮಾಡಿದನು. ಅದರಿಂದ ಪೊಲೀಸರು ಅವನ ಮೇಲೆ ಗುಂಡು ಹಾರಿಸಿದರು. ಇದರ ವಿಡಿಯೋ ಪ್ರಸಾರಗೊಳ್ಳುತ್ತಿದೆ.
The police had to open fire on him before he could be arrestedhttps://t.co/k9Z98uquYD
— OpIndia.com (@OpIndia_com) February 6, 2023
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ಹಿಂದೂ ಮಾಡೆಲ್ ಗೆ ನಟಿಯಾಗುವ ಆಮಿಷವೊಡ್ಡಿ 10 ವರ್ಷಗಳ ಕಾಲ ಅತ್ಯಾಚಾರವೆಸಗಿದ ವಸೀಮ್! : Meerut Love Jihad
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !