ದೂರುಗಳ ನಂತರ ಕ್ರಮ !

ಮಥುರಾ (ಉತ್ತರಪ್ರದೇಶ) – ಶ್ರೀಕೃಷ್ಣಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯ ವಿದ್ಯುತ್ ಸಂಪರ್ಕವನ್ನು ಮಥುರಾ ಆಡಳಿತವು ಕಡಿತಗೊಳಿಸಿದೆ. ಮಸೀದಿ ಆಡಳಿತದ ವಿರುದ್ಧವೂ ಪ್ರಕರಣ ದಾಖಲಾಗಿದೆ. ಶಾಹಿ ಈದ್ಗಾ ಮಸೀದಿ ಸಮಿತಿ ಕಾರ್ಯದರ್ಶಿ ತನ್ಸೀರ್ ಅಹ್ಮದ್ ಅವರಿಗೆ 3 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ. ಮಸೀದಿಯಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು. ಶ್ರೀಕೃಷ್ಣಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಅಕ್ರಮ ವಿದ್ಯುತ್ ಸಂಪರ್ಕದ ವಿರುದ್ಧ ನಡೆಯುತ್ತಿರುವ ಅಭಿಯಾನದ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಡಳಿತ ತಿಳಿಸಿದೆ.
ಸಂಪಾದಕೀಯ ನಿಲುವುಮೂಲಭೂತವಾಗಿ, ದೂರು ನೀಡುವ ಅಗತ್ಯವೇನು ? ಇದು ಆಡಳಿತಕ್ಕೆ ಕಾಣಿಸುತ್ತಿರಲಿಲ್ಲವೇ ? |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.