
ಸಮಾಜದಲ್ಲಿ ಕೀರ್ತನಕಾರರು, ಪ್ರವಚನಕಾರರು ಮತ್ತು ಕೆಲವು ಸಂತರು ಜನರಿಗೆ ಕೇವಲ ಸಾಧನೆಯ ಬಗೆಗಿನ ತಾತ್ತ್ವಿಕ ಭಾಗವನ್ನು ಹೇಳುತ್ತಾರೆ; ಆದರೆ ಪ್ರತ್ಯಕ್ಷದಲ್ಲಿ ಯಾರೂ ಅವರಿಂದ ಸಾಧನೆಯನ್ನು ಮಾಡಿಸಿಕೊಳ್ಳುವುದಿಲ್ಲ. ಆದುದರಿಂದ ಸಮಾಜದಲ್ಲಿ ಇಂದಿನವರೆಗೆ ಯಾವುದೇ ಬದಲಾವಣೆ ಕಂಡು ಬರುತ್ತಿಲ್ಲ. ತದ್ವಿರುದ್ಧ ಸನಾತನ ಸಂಸ್ಥೆಯಲ್ಲಿ ಸಾಧಕರಿಂದ ಸಾಧನೆಯನ್ನು ಮಾಡಿಸಿಕೊಳ್ಳಲಾಗುತ್ತದೆ. ಅವರ ಸಾಧನೆಯ ನಿಯಮಿತ ವರದಿಯನ್ನು ತೆಗೆದುಕೊಳ್ಳಲಾಗುತ್ತದೆ ಮತ್ತು ಅವರ ಸಾಧನೆಯಲ್ಲಿನ ಅಡಚಣೆಗಳ ನಿವಾರಣೆಯನ್ನೂ ಮಾಡಲಾಗುತ್ತದೆ. ಆದುದರಿಂದ ಸನಾತನದ ಸಾವಿರಾರು ಸಾಧಕರ ಆಧ್ಯಾತ್ಮಿಕ ಉನ್ನತಿಯಾಗುತ್ತಿದೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ (೮.೫.೨೦೨೨)
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !