
ಸಮಾಜದಲ್ಲಿ ಕೀರ್ತನಕಾರರು, ಪ್ರವಚನಕಾರರು ಮತ್ತು ಕೆಲವು ಸಂತರು ಜನರಿಗೆ ಕೇವಲ ಸಾಧನೆಯ ಬಗೆಗಿನ ತಾತ್ತ್ವಿಕ ಭಾಗವನ್ನು ಹೇಳುತ್ತಾರೆ; ಆದರೆ ಪ್ರತ್ಯಕ್ಷದಲ್ಲಿ ಯಾರೂ ಅವರಿಂದ ಸಾಧನೆಯನ್ನು ಮಾಡಿಸಿಕೊಳ್ಳುವುದಿಲ್ಲ. ಆದುದರಿಂದ ಸಮಾಜದಲ್ಲಿ ಇಂದಿನವರೆಗೆ ಯಾವುದೇ ಬದಲಾವಣೆ ಕಂಡು ಬರುತ್ತಿಲ್ಲ. ತದ್ವಿರುದ್ಧ ಸನಾತನ ಸಂಸ್ಥೆಯಲ್ಲಿ ಸಾಧಕರಿಂದ ಸಾಧನೆಯನ್ನು ಮಾಡಿಸಿಕೊಳ್ಳಲಾಗುತ್ತದೆ. ಅವರ ಸಾಧನೆಯ ನಿಯಮಿತ ವರದಿಯನ್ನು ತೆಗೆದುಕೊಳ್ಳಲಾಗುತ್ತದೆ ಮತ್ತು ಅವರ ಸಾಧನೆಯಲ್ಲಿನ ಅಡಚಣೆಗಳ ನಿವಾರಣೆಯನ್ನೂ ಮಾಡಲಾಗುತ್ತದೆ. ಆದುದರಿಂದ ಸನಾತನದ ಸಾವಿರಾರು ಸಾಧಕರ ಆಧ್ಯಾತ್ಮಿಕ ಉನ್ನತಿಯಾಗುತ್ತಿದೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ (೮.೫.೨೦೨೨)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !