
ವಾರಾಣಸಿ (ಉತ್ತರಪ್ರದೇಶ) – ಇಲ್ಲಿಯ ಚೌಬೇಪುರದ ಡುಬಕಿ ಎಂಬ ಗ್ರಾಮದಲ್ಲಿರುವ ಖಪಡಿಯಾ ಬಾಬಾ ಆಶ್ರಮದಲ್ಲಿರುವ ದಕ್ಷಿಣಮುಖಿ ಮಾರುತಿ ದೇವಸ್ಥಾನದಲ್ಲಿರುವ ಮೂರ್ತಿಯನ್ನು ಧ್ವಂಸಗೊಳಿಸಲಾಗಿದೆ ಹಾಗೂ ತ್ರಿಶೂಲವನ್ನು ಹೊರಗೆ ಎಸೆಯಲಾಗಿದೆ. ಹಾಗೆಯೇ ಇಲ್ಲಿದ್ದ ಶಿವಲಿಂಗವು ಕಾಣೆಯಾಗಿದ್ದು ನಂದಿಯ ಮೂರ್ತಿಯನ್ನು ಹೊರಗೆ ಎಸೆಯಲಾಗಿದೆ. ಸಿಸಿಟಿವಿಯ ಚಿತ್ರಿಕರಣದ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನು ಹುಡುಕುತ್ತಿದ್ದಾರೆ. ಹಾಗೆಯೇ ಇಲ್ಲಿ ಹೊಸ ಮೂರ್ತಿಯನ್ನು ಸ್ಥಾಪಿಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಈ ವಿಧ್ವಂಸದ ಘಟನೆಯು ಫೆಬ್ರುವರಿ ೫ರ ರಾತ್ರಿ ನಡೆದಿದೆ.
शिवलिंग उखाड़ा, नंदी-हनुमान की मूर्ति खंडित, त्रिशूल तोड़ा: वाराणसी के मंदिर में तोड़फोड़ से लोग आक्रोशित, पुलिस ने फिर से प्राण-प्रतिष्ठा का दिलाया भरोसा#Varanasi #Temple https://t.co/5zlv75dRp1
— ऑपइंडिया (@OpIndia_in) February 6, 2023
ಸಂಪಾದಕೀಯ ನಿಲುವುಇಸ್ಲಾಮಿ ದೇಶದಲ್ಲಿ ಅಲ್ಲ, ಹಿಂದೂಗಳು ಬಹುಸಂಖ್ಯಾತರಾಗಿರುವ ಭಾರತದಲ್ಲಿ ಹಿಂದೂ ಗಳ ದೇವಸ್ಥಾನಗಳು ಅಸುರಕ್ಷಿತವಾಗಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ ! |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು