ಟರ್ಕಿಯಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಅಂಕಾರ (ತುರ್ಕಸ್ಥಾನ) – ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ ಟರ್ಕಿ ಮತ್ತು ಸಿರಿಯಾ ದೇಶದ ೫ ಸಾವಿರಗಿಂತಲೂ ಹೆಚ್ಚಿನ ಜನರು ಸಾವನ್ನಪ್ಪಿದ್ದೂ ಇದರಲ್ಲಿ ೧೫ ಸಾವಿರಗಿಂತಲೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ. ಕಳೆದ ೨೪ ಗಂಟೆಯಲ್ಲಿ ಟರ್ಕಿಯಲ್ಲಿ ೪ ಸಲ ಭೂಕಂಪನದ ಅರಿವಾಗಿದೆ. ಇದರಲ್ಲಿ ಇಲ್ಲಿಯವರೆಗೆ ೧೦ ನಗರದಲ್ಲಿನ ೨ ಸಾವಿರಗಿಂತಲೂ ಹೆಚ್ಚಿನ ಕಟ್ಟಡಗಳು ಕುಸಿದಿದೆ. ಸಿರಿಯಾದಲ್ಲಿ ಕನಿಷ್ಠವೆಂದರೆ ೭೮೩ ಜನರು ಸಾವನ್ನಪ್ಪಿದ್ದಾರೆ ಹಾಗೂ ೬೩೯ ಜನರು ಗಾಯಗೊಂಡಿದ್ದಾರೆ. ಟರ್ಕಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
Turkey earthquake LATEST: Third quake hits close to surface as death toll surpasses 5,000 https://t.co/5wuVh7ZVAL
— Daily Mail Online (@MailOnline) February 7, 2023
ಭಾರತದಿಂದ ಸಹಾಯ
ಭಾರತ ಟರ್ಕಿಗೆ ಎಲ್ಲಾ ರೀತಿಯ ಸಹಾಯ ನೀಡುವ ಆಶ್ವಾಸನೆ ನೀಡಿದೆ. ಭಾರತದ ರಾಷ್ಟ್ರೀಯ ವಿಪತ್ತು ಪರಿಹಾರ ವ್ಯವಸ್ಥೆಯ ಎರಡು ತಂಡಗಳು ಟರ್ಕಿಗೆ ತಲುಪಿದೆ. ಅವರ ಜೊತೆಗೆ ಒಂದು ಶ್ವಾನ ಪಥಕ ಕೂಡ ಇದೆ.
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!