
ಆಗರ್ತಲಾ (ತ್ರಿಪುರಾ) – ಕಾಂಗ್ರೆಸ್ ಮೋಸದ ಇತಿಹಾಸ ಹೊಂದಿದ್ದು, ಅದೀಗ ಇಲ್ಲಿ ಕೋಮುವಾದಿಗಳೊಂದಿಗೆ ಚುನಾವಣೆಯಲ್ಲಿ ಭಾಗವಹಿಸಿದೆ. ಆದ್ದರಿಂದ ಈಗ ಜಾಗರೂಕತೆಯಿಂದಿರುವ ಆವಶ್ಯಕತೆಯಿದೆ. ಕಾಂಗ್ರೆಸ್ ಜನರ ಶ್ರದ್ಧೆಯೊಂದಿಗೆ ಆಟವಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ರಾಮಮಂದಿರವನ್ನು ವಿರೋಧಿಸುತ್ತಿತ್ತು, ರಾಮಸೇತುವನ್ನು ನಷ್ಟಗೊಳಿಸಲು ಇಚ್ಛಿಸುತ್ತಿತ್ತು, ಮಥುರಾದ ಶ್ರೀಕೃಷ್ಣಜನ್ಮ ಭೂಮಿಯನ್ನು ಪ್ರಶ್ನಿಸುತ್ತಿತ್ತು. ಕಲ್ಲಿದ್ದಲು ಹಗರಣಗಳಂತಹ ಅನೇಕ ಹಗರಣಗಳು ಕಾಂಗ್ರೆಸ್ಸಿನ ರಾಜ್ಯಗಳಲ್ಲಿ ನಡೆದಿದೆಯೆಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ತ್ರಿಪುರಾದ ಬೋರ್ದೊವಾಲಿ ರೋಡ ಪ್ರದೇಶದಲ್ಲಿ ಭಾಜಪ ಅಭ್ಯರ್ಥಿಯ ಪ್ರಸಾರ ಸಭೆಯಲ್ಲಿ ಹೇಳಿದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !