
ಆಗರ್ತಲಾ (ತ್ರಿಪುರಾ) – ಕಾಂಗ್ರೆಸ್ ಮೋಸದ ಇತಿಹಾಸ ಹೊಂದಿದ್ದು, ಅದೀಗ ಇಲ್ಲಿ ಕೋಮುವಾದಿಗಳೊಂದಿಗೆ ಚುನಾವಣೆಯಲ್ಲಿ ಭಾಗವಹಿಸಿದೆ. ಆದ್ದರಿಂದ ಈಗ ಜಾಗರೂಕತೆಯಿಂದಿರುವ ಆವಶ್ಯಕತೆಯಿದೆ. ಕಾಂಗ್ರೆಸ್ ಜನರ ಶ್ರದ್ಧೆಯೊಂದಿಗೆ ಆಟವಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ರಾಮಮಂದಿರವನ್ನು ವಿರೋಧಿಸುತ್ತಿತ್ತು, ರಾಮಸೇತುವನ್ನು ನಷ್ಟಗೊಳಿಸಲು ಇಚ್ಛಿಸುತ್ತಿತ್ತು, ಮಥುರಾದ ಶ್ರೀಕೃಷ್ಣಜನ್ಮ ಭೂಮಿಯನ್ನು ಪ್ರಶ್ನಿಸುತ್ತಿತ್ತು. ಕಲ್ಲಿದ್ದಲು ಹಗರಣಗಳಂತಹ ಅನೇಕ ಹಗರಣಗಳು ಕಾಂಗ್ರೆಸ್ಸಿನ ರಾಜ್ಯಗಳಲ್ಲಿ ನಡೆದಿದೆಯೆಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ತ್ರಿಪುರಾದ ಬೋರ್ದೊವಾಲಿ ರೋಡ ಪ್ರದೇಶದಲ್ಲಿ ಭಾಜಪ ಅಭ್ಯರ್ಥಿಯ ಪ್ರಸಾರ ಸಭೆಯಲ್ಲಿ ಹೇಳಿದರು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ