ಹಿಂದೂಬಹುಸಂಖ್ಯಾತ ದೇಶದಲ್ಲಿ ಹಿಂದುತ್ವನಿಷ್ಠರ ಹತ್ಯೆಯಾಗುತ್ತಿರುವುದು ನಾಚಿಕೆಗೇಡು !

ಉದಯಪೂರ(ರಾಜಸ್ಥಾನ)- ಇಲ್ಲಿ ಬಜರಂಗ ದಳಕ್ಕೆ ಸಂಬಂಧಿಸಿದ್ದ ರಾಜೇಂದ್ರ ಉರ್ಫ ರಾಜೂ ತೇಲಿ (ವಯಸ್ಸು 38 ವರ್ಷ) ಯನ್ನು ಅಜ್ಞಾತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹತ್ಯೆಯ ಬಳಿಕ ತಕ್ಷಣವೇ ಹಿಂದುತ್ವನಿಷ್ಠರು ಆರೋಪಿಯನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದರು. ಈ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಲಿಲ್ಲ. ಪೊಲೀಸರು ಆರೋಪಿಯನ್ನು ಪತ್ತೆಹಚ್ಚುತ್ತಿದ್ದಾರೆ. ಉದಯಪೂರ ಜಿಲ್ಲಾಧಿಕಾರಿ ತಾರಾಚಂದ ಮೀಣಾ ಇವರು ಪ್ರತಿಕ್ರಿಯಿಸುತ್ತಾ ತೇಲಿಯವರ ಕುಟುಂಬದವರಲ್ಲಿ ಒಬ್ಬರಿಗೆ ನೌಕರಿ ಮತ್ತು ಪರಿಹಾರಧನ ನೀಡಲು ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆಯೆಂದು ತಿಳಿಸಿದ್ದಾರೆ.
A former Bajrang Dal district convenor and property dealer was shot dead by some unknown miscreants in #Rajasthan’s Udaipur. #Crimehttps://t.co/Qx0a3iHHj6
— IndiaToday (@IndiaToday) February 6, 2023
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ