ಹಿಂದೂಬಹುಸಂಖ್ಯಾತ ದೇಶದಲ್ಲಿ ಹಿಂದುತ್ವನಿಷ್ಠರ ಹತ್ಯೆಯಾಗುತ್ತಿರುವುದು ನಾಚಿಕೆಗೇಡು !

ಉದಯಪೂರ(ರಾಜಸ್ಥಾನ)- ಇಲ್ಲಿ ಬಜರಂಗ ದಳಕ್ಕೆ ಸಂಬಂಧಿಸಿದ್ದ ರಾಜೇಂದ್ರ ಉರ್ಫ ರಾಜೂ ತೇಲಿ (ವಯಸ್ಸು 38 ವರ್ಷ) ಯನ್ನು ಅಜ್ಞಾತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹತ್ಯೆಯ ಬಳಿಕ ತಕ್ಷಣವೇ ಹಿಂದುತ್ವನಿಷ್ಠರು ಆರೋಪಿಯನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದರು. ಈ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಲಿಲ್ಲ. ಪೊಲೀಸರು ಆರೋಪಿಯನ್ನು ಪತ್ತೆಹಚ್ಚುತ್ತಿದ್ದಾರೆ. ಉದಯಪೂರ ಜಿಲ್ಲಾಧಿಕಾರಿ ತಾರಾಚಂದ ಮೀಣಾ ಇವರು ಪ್ರತಿಕ್ರಿಯಿಸುತ್ತಾ ತೇಲಿಯವರ ಕುಟುಂಬದವರಲ್ಲಿ ಒಬ್ಬರಿಗೆ ನೌಕರಿ ಮತ್ತು ಪರಿಹಾರಧನ ನೀಡಲು ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆಯೆಂದು ತಿಳಿಸಿದ್ದಾರೆ.
A former Bajrang Dal district convenor and property dealer was shot dead by some unknown miscreants in #Rajasthan’s Udaipur. #Crimehttps://t.co/Qx0a3iHHj6
— IndiaToday (@IndiaToday) February 6, 2023
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !