ಹಿಂದೂಬಹುಸಂಖ್ಯಾತ ದೇಶದಲ್ಲಿ ಹಿಂದುತ್ವನಿಷ್ಠರ ಹತ್ಯೆಯಾಗುತ್ತಿರುವುದು ನಾಚಿಕೆಗೇಡು !

ಉದಯಪೂರ(ರಾಜಸ್ಥಾನ)- ಇಲ್ಲಿ ಬಜರಂಗ ದಳಕ್ಕೆ ಸಂಬಂಧಿಸಿದ್ದ ರಾಜೇಂದ್ರ ಉರ್ಫ ರಾಜೂ ತೇಲಿ (ವಯಸ್ಸು 38 ವರ್ಷ) ಯನ್ನು ಅಜ್ಞಾತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹತ್ಯೆಯ ಬಳಿಕ ತಕ್ಷಣವೇ ಹಿಂದುತ್ವನಿಷ್ಠರು ಆರೋಪಿಯನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದರು. ಈ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಲಿಲ್ಲ. ಪೊಲೀಸರು ಆರೋಪಿಯನ್ನು ಪತ್ತೆಹಚ್ಚುತ್ತಿದ್ದಾರೆ. ಉದಯಪೂರ ಜಿಲ್ಲಾಧಿಕಾರಿ ತಾರಾಚಂದ ಮೀಣಾ ಇವರು ಪ್ರತಿಕ್ರಿಯಿಸುತ್ತಾ ತೇಲಿಯವರ ಕುಟುಂಬದವರಲ್ಲಿ ಒಬ್ಬರಿಗೆ ನೌಕರಿ ಮತ್ತು ಪರಿಹಾರಧನ ನೀಡಲು ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆಯೆಂದು ತಿಳಿಸಿದ್ದಾರೆ.
A former Bajrang Dal district convenor and property dealer was shot dead by some unknown miscreants in #Rajasthan’s Udaipur. #Crimehttps://t.co/Qx0a3iHHj6
— IndiaToday (@IndiaToday) February 6, 2023
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!