
ಕೊಲಂಬೋ (ಶ್ರೀಲಂಕಾ) – ಬಿಕ್ಕಟ್ಟಿನ ಸಮಯದಲ್ಲಿ ಭಾರತ ನಮ್ಮ ಜೊತೆ ನಿಜವಾದ ಸ್ನೇಹ ನಿರ್ವಹಿಸಿದೆ, ಎಂದು ಶ್ರೀಲಂಕಾದ ಪ್ರಧಾನಮಂತ್ರಿ ದಿನೇಶ ಗುಣವರ್ಧನೆ ಇವರು ಹೇಳಿದರು. ‘ಟಾಟಾ ಟಿಸ್ಕಾನ್ ಡೀಲರ್ ಕನ್ವೆನ್ಷನ್ ೨೦೨೩’ ಈ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಆ ಸಮಯದಲ್ಲಿ ಅವರು ಭಾರತೀಯ ಕಂಪನಿಗಳಿಗೆ ಶ್ರೀಲಂಕಾದಲ್ಲಿ ಬಂಡವಾಳ ಹೂಡಿಕೆಗೆ ಕರೆ ನೀಡಿದ್ದರು.
Sri Lanka’s Prime Minister Dinesh Gunawardena has said that #India is the biggest friend of the island nation in times of crisis https://t.co/M0WYPe85MT
— The Hindu (@the_hindu) February 8, 2023
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ