
ನವದೆಹಲಿ – ಭಾರತಕ್ಕಾಗಿ ರಷ್ಯಾದಿಂದ ಪಾಕಿಸ್ತಾನದ ಜೊತೆಗೆ ರಕ್ಷಣಾ ಸಂಬಂಧಕ್ಕೆ ತಿಲಾಂಜಲಿ ನೀಡಿದೆ, ಎಂದು ಭಾರತದಲ್ಲಿನ ರಷ್ಯಾದ ರಾಯಭಾರಿ ಡೆನಿಸ್ ಆಲಿಪೋವ ಇವರು ಇಲ್ಲಿಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ‘ಭಾರತಕ್ಕೆ ನಷ್ಟ ಆಗುವಂತಹ ಯಾವುದೇ ಕ್ರಮ ರಷ್ಯಾ ತೆಗೆದುಕೊಳ್ಳುವುದಿಲ್ಲ’ ಎಂದು ಕೂಡ ಅಲಿಪೋವ ಇವರು ಸ್ಪಷ್ಟಪಡಿಸಿದರು.
‘ಚಾಟ್ಜಿಪಿಟಿ’ಯಿಂದಾಗಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಆರೋಪ!
ಇಲಾನ್ ಮಸ್ಕ್ ವಿಶ್ವದ ಮೊದಲ ಟ್ರಿಲಿಯನೇರ್ !
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ
ಅಮೆರಿಕವು ಇರಾನ್ನ ದಾಳಿಗಳಿಂದ ಭಾರತೀಯ ಹಡಗುಗಳನ್ನು ರಕ್ಷಿಸಿದೆ ಅಂತೆ!
ಶೀಘ್ರದಲ್ಲೇ ಶಾಂತಿ ಒಪ್ಪಂದ: ಇರಾನ್ ಯುದ್ಧ ಅಂತ್ಯ! – ಟ್ರಂಪ್ ಹೇಳಿಕೆ
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!